9:18 AM Wednesday17 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ದ.ಕ.: ವಿದ್ಯುತ್ ದರ ಏರಿಕೆ ವಿರುದ್ಧ ಚಿಮಿನಿ, ದೊಂದಿ, ಲಾಟೀನು ಪ್ರದರ್ಶಿಸಿ ಪ್ರತಿಭಟನೆ.

22/06/2021, 09:12

ಮಂಗಳೂರು(reporterkarnataka news); ರಾಜ್ಯ ಸರಕಾರ ಏರಿಕೆ ಮಾಡಿರುವ ವಿದ್ಯುತ್ ದರ ವಾಪಾಸ್ ಪಡೆಯಬೇಕು, ಲಾಕ್ ಡೌನ್ ಅವಧಿಯ ಮೂರು ತಿಂಗಳು ವಿದ್ಯುತ್ ಬಿಲ್ ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಡಿವೈಎಫ್ಐ ಕರ್ನಾಟಕ ರಾಜ್ಯ ಸಮಿತಿ ಕರೆ ನೀಡಿದ್ದ ಗ್ರಾಮ, ಘಟಕ ಮಟ್ಟದ  ಚಿಮಿನಿ, ದೊಂದಿ, ಲಾಟೀನು ಪ್ರದರ್ಶನ, ಪ್ರತಿಭಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ನಡೆಯಿತು. 


ಮಂಗಳೂರು ನಗರ ಸೇರಿದಂತೆ ಗ್ರಾಮೀಣ ಪ್ರದೇಶದಲದಲ್ಲೂ ಕಾರ್ಯಕರ್ತರು ಚಿಮಣಿ, ದೊಂದಿ, ಲಾಟೀನು ಪ್ರದರ್ಶಿಸಿ ಪ್ರತಿಭಟನೆ, ಮೆರವಣಿಗೆ ನಡೆಸಿ ಸರಕಾರದ ಗಮನ ಸೆಳೆದರು.

ಮುನೀರ್ ಕಾಟಿಪಳ್ಳ, ಬಿ ಕೆ ಇಮ್ತಿಯಾಜ್, ಸಂತೋಷ್ ಬಜಾಲ್, ಮನೋಜ್ ವಾಮಂಜೂರು, ಜೀವನ್ ರಾಜ್, ಅಶ್ರಫ್ ಕೆ ಸಿ ರೋಡ್, ನವೀನ್ ಕೊಂಚಾಡಿ, ಸಾದಿಕ್ ಕಣ್ಣೂರು, ನೌಷದ್ ಬೆಂಗ್ರೆ, ಚರಣ್ ಶೆಟ್ಟಿ ಪಂಜಿಮೊಗರು, ತುಳಸಿ ದಾಸ್ ವಿಟ್ಲ, ಸುನಿಲ್ ತೇವುಲ, ರಜಾಕ್ ಮುಡಿಪು ಮತ್ತಿತರ ನಾಯಕರು ವಿವಿಧೆಡೆಯ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು