4:30 PM Friday14 - November 2025
ಬ್ರೇಕಿಂಗ್ ನ್ಯೂಸ್
ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ…

ಇತ್ತೀಚಿನ ಸುದ್ದಿ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ 2 ದಿನ ಭಾರಿ ಮಳೆ ನಿರೀಕ್ಷೆ; ಕರಾವಳಿ ಸಹಿತ 15 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

30/07/2022, 10:42

ಬೆಂಗಳೂರು(reporterkarnataka.com): ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಕಾರಣ ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನು ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಚಿತ್ರದುರ್ಗ, ತುಮಕೂರು, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರಗಿ ಮತ್ತು ಬೀದರ್‌ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದ್ದು, ಯೆಲ್ಲೋ ಅಲರ್ಟ್‌ ಘೋಷಣೆಯಾಗಿರುವ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು, ರಾಜ್ಯದ ಹಲವೆಡೆ ಭಾರಿ ಮಳೆಯಾಗಿದ್ದು, ಒಟ್ಟಾರೆ ರಾಜ್ಯದಲ್ಲಿ ವಾಡಿಕೆ ಮಳೆಯಾಗಿದೆ.

ಇನ್ನು, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವಾರಣದೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕೆಲವು ಭಾಗಗಳಲ್ಲಿ ಚಳಿಯ ವಾತಾವಾರಣ ಇರಲಿದೆ.

  

ತಾಪಮಾನ ವಿವರ:

ಬೆಂಗಳೂರು: 29:20

ಮಂಗಳೂರು: 29-24

ಶಿವಮೊಗ್ಗ: 30-22

ಬೆಳಗಾವಿ: 28-22

ಮೈಸೂರು: 29-21

ಮಂಡ್ಯ: 31-22

ಕೊಡಗು: 26-18

ರಾಮನಗರ: 30-21

ಹಾಸನ: 28-20

ಚಾಮರಾಜನಗರ: 30-21

ಚಿಕ್ಕಬಳ್ಳಾಪುರ: 29-21

ಕೋಲಾರ: 30-21

ತುಮಕೂರು: 30-21

ಉಡುಪಿ: 29-25

ಕಾರವಾರ: 29-26

ಚಿಕ್ಕಮಗಳೂರು: 27-19

ದಾವಣಗೆರೆ: 30-22

ಯಾದಗಿರಿ: 32-24

ವಿಜಯಪುರ: 29-23

ಬೀದರ್: 28-22

ಕಲಬುರಗಿ: 31-23

ಬಾಗಲಕೋಟೆ: 30-22

ಚಿತ್ರದುರ್ಗ: 29-21

ಹಾವೇರಿ: 31-22

ಬಳ್ಳಾರಿ: 32-23

ಗದಗ: 29-22

ಕೊಪ್ಪಳ: 31-22

ರಾಯಚೂರು: 32-23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು