1:44 AM Monday29 - December 2025
ಬ್ರೇಕಿಂಗ್ ನ್ಯೂಸ್
ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ

ಇತ್ತೀಚಿನ ಸುದ್ದಿ

ಅಗಸ್ಟ್ 1ರಿಂದ ಆಗುಂಬೆ ಘಾಟಿ ಮತ್ತೆ ಬಸ್  ಸಂಚಾರಕ್ಕೆ ಮುಕ್ತ: ಲಾರಿ ಸಹಿತ ಘನ ವಾಹನಗಳಿಗೆ ನಿಷೇಧ

30/07/2022, 11:04

ಕಾರ್ಕಳ(reporterkarnataka.com): ಅಗಸ್ಟ್ 1 ರಿಂದ ಅಗುಂಬೆ ಘಾಟಿಯಲ್ಲಿ ಬಸ್  ಹಾಗೂ ಲಘು ವಾಹನಗಳಿಗೆ ಸಂಚಾರಕ್ಕೆ ಮುಕ್ತವಾಗಲಿದೆ. 

ಮಲ್ಪೆ ಮೊಣಕಾಲ್ಮೂರು ರಾಷ್ಟ್ರೀಯ ಹೆದ್ದಾರಿ ಅಗುಂಬೆ  ಘಾಟಿಯ11ನೇ ತಿರುವಿನಲ್ಲಿ ಕುಸಿತ ಉಂಟಾಗಿತ್ತು. ಜೊತೆಗೆ ರಸ್ತೆಯ ತಡೆಗೋಡೆಯು ಹಾನಿಯಾಗಿತ್ತು. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಹಾಗೂ ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಗಳು   ಜುಲೈ10 ರಂದು ಸಂಚಾರಕ್ಕೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದರು. ಜುಲೈ13ರಂದು ಲಘು ವಾಹನಗಳ ಪ್ರಯಾಣಕ್ಕೆ ಅನುವು ಮಾಡಲಾಗಿತ್ತು. ಅಗಸ್ಟ್ 1 ರಿಂದ ಸಾರ್ವಜನಿಕ ರ ಕೋರಿಕೆಯಂತೆ  ಬಸ್ ಹಾಗೂ  ಲಘು ವಾಹನಗಳಿಗೆ ಮುಕ್ತವಾಗಿ ಸಂಚರಿಸಬಹುದಾಗಿದೆ. ಅದರೆ ಲಾರಿ ಟಿಪ್ಪರ್ ಸೇರಿದಂತೆ ಘನ ವಾಹನಗಳಿಗೆ  ಅಗಸ್ಟ್ 30 ರ ವರೆಗೆ ನಿಷೇಧ ಹೇರಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು