6:01 AM Monday27 - July 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ

ಇತ್ತೀಚಿನ ಸುದ್ದಿ

ಬಿಜೆಪಿ ಕಾರ್ಯಕರ್ತರು ರಾಜೀನಾಮೆ ನೀಡಿದರೆ ಹೊಸ ಕಾರ್ಯಕರ್ತರು ಬರುತ್ತಾರೆ: ಈಶ್ವರಪ್ಪ

30/07/2022, 15:46

ಶಿವಮೊಗ್ಗ(reporterkarnataka.com): ಬಿಜೆಪಿಯಲ್ಲಿ ಕಾರ್ಯಕರ್ತರ ಕೊರತೆ ಇಲ್ಲ. ನೀವು ರಾಜೀನಾಮೆ ಕೊಟ್ಟರೆ ಹೊಸಬರು ಬರುತ್ತಾರೆ ಎಂದು ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಮತ್ತೆ ನಾಲಗೆ ಹರಿಯಬಿಟ್ಟಿದ್ದಾರೆ.
ಮಾಧ್ಯಮ ಜತೆ ಮಾತನಾಡಿದ ಅವರು, ರಾಜೀನಾಮೆ ನೀಡುವುದು ಹೇಡಿಗಳ ಲಕ್ಷಣ. ಇದು ಪಲಾಯನವಾದ. ಇದಕ್ಕೆಲ್ಲ ರಾಜೀನಾಮೆ ಉತ್ತರವಲ್ಲ. ಅಕಸ್ಮಾತ್ ನೀವು ರಾಜೀನಾಮೆ ಕೊಟ್ಟು ಅದನ್ನು ಅಧ್ಯಕ್ಷರು ಸ್ವೀಕರಿಸಿದರೆ, ಹೊಸ ಕಾರ್ಯಕರ್ತರು ಬರುತ್ತಾರೆ ಎಂದರು.

ಕಾರ್ಯಕರ್ತರು ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಆದರ್ಶ ಪಾಲಿಸಬೇಕು. ರೈಲಿನಲ್ಲಿ ಹತ್ಯೆಗೀಡಾದ ಅವರು ಎಲ್ಲೂ ಕೈಚೆಲ್ಲಿಲ್ಲ. ನಮ್ಮ ಕೆಲವು ಕಾರ್ಯಕರ್ತರಲ್ಲಿ ಮೆಚುರಿಟಿಯ ಕೊರತೆಯಿದೆ ಎಂದು ಈಶ್ವರಪ್ಪ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು