3:16 AM Thursday12 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

2 ವರ್ಷಗಳ ಬಳಿಕ ದೇಶದ ಎಲ್ಲ ಪ್ಯಾಸೆಂಜರ್ ರೈಲು ಪುನಾರಾರಂಭ: 500 ರೈಲು ಮತ್ತೆ ಸಂಚಾರ

01/08/2022, 11:15

ಹೊಸದಿಲ್ಲಿ(reporterkarnataka.com) : ಕೋವಿಡ್ ಲಾಕ್ ಡೌನ್ ಹಿನ್ನೆಲೆಯಲ್ಲಿ ನಿಲ್ಲಿಸಲಾಗಿದ್ದ 500 ರೈಲುಗಳ  ಸಂಚಾರವನ್ನು ಮತ್ತೆ ಪುನಾರಾರಂಭಿಸಲಿದೆ. ರೈಲ್ವೆ ಇಲಾಖೆ ಆ ಮೂಲಕ 2 ವರ್ಷಗಳ ನಂತರದಲ್ಲಿ ಎಲ್ಲ ರೈಲು ಸೇವೆಗಳನ್ನು ನೀಡಲಾಗುತ್ತಿದೆ.

ಕೋವಿಡ್ -19 ಪಿಡುಗಿಗೂ ಮೊದಲು ದೇಶದಲ್ಲಿ ಒಟ್ಟು 2,800 ಪ್ಯಾಸೆಂಜರ್ ರೈಲುಗಳು ಸೇವೆ ಒದಗಿಸುತ್ತಿದ್ದವು. ಈ ಪೈಕಿ ಪ್ರಸ್ತುತ 2300 ರೈಲುಗಳು ಮಾತ್ರ ಸೇವೆಯಲ್ಲಿವೆ. ಮುಂದಿನ ಎರಡು ವಾರಗಳಲ್ಲಿ ಇನ್ನುಳಿದ 500 ರೈಲುಗಳು ಕಾರ್ಯಾಚರಣೆಯನ್ನು ಪುನರಾರಂಭಿಸಲಿವೆ. ಈ 500 ರೈಲುಗಳಲ್ಲಿ 100 ಎಕ್ಸ್‌ಪ್ರೆಸ್ ರೈಲುಗಳಾದರೆ, 400 ಇಂಟರ್-ಸಿಟಿ ಪ್ಯಾಸೆಂಜರ್ ರೈಲುಗಳಾಗಿವೆ.

ಇತ್ತೀಚಿನ ಸುದ್ದಿ

ಜಾಹೀರಾತು