4:52 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ದನ ಕಟ್ಟುವ ವಿಷಯದಲ್ಲಿ ಪುತ್ರನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪಿತ: ಮಗ ಆಸ್ಪತ್ರೆಗೆ, ಅಪ್ಪ ಜೈಲಿಗೆ

22/06/2021, 18:15

ಮಂಗಳೂರು(reporterkarnataka news): ಕ್ಷುಲ್ಲಕ ವಿಷಯಕ್ಕೆ ತಂದೆ-ಮಗನ ನಡುವೆ ಉಂಟಾದ ಜಗಳ ತಾರಕಕ್ಕೇರಿ ಸ್ವಂತ ಅಪ್ಪನೇ ಮಗನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಭಯಾನಕ ಘಟನೆ ನಗರದ ಹೊರವಲಯದ ಜಪ್ಪಿನಮೊಗರು ಕೊಪ್ಪರಿಗೆ ಗುತ್ತು ಎಂಬಲ್ಲಿ ನಡೆದಿದೆ.

ತಂದೆ ವಿಶ್ವನಾಥ ಶೆಟ್ಟಿ ಹಾಗೂ ಅವರ ಪುತ್ರ ಸಾಮಿತ್ವ ಶೆಟ್ಟಿ ಅವರೊಳಗೆ ದನ ಕಟ್ಟುವ ವಿಷಯದಲ್ಲಿ ಮಾತಿಗೆ ಮಾತು ಬೆಳೆದಿತ್ತು. ಇದರಿಂದ ಕ್ರೋಧಗೊಂಡ ವಿಶ್ವನಾಥ ಶೆಟ್ಟಿ ಅವರು ಮಗನ ಮೇಲೆ ಪೆಟ್ರೋಲ್ ಸುರಿದು ಕೊಲೆಗೆ ಯತ್ನಿಸಿದರು ಎನ್ನಲಾಗಿದೆ. ಸುಟ್ಟಗಾಯದೊಂದಿಗೆ ಪುತ್ರ ಆಸ್ಪತ್ರೆ ಸೇರಿದರೆ, ಅಪ್ಪ ವಿಶ್ವನಾಥ ಶೆಟ್ಟಿ ಜೈಲುಪಾಲಾಗಿದ್ದಾರೆ. ಕಂಕನಾಡಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು