8:29 PM Saturday21 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಸೆಮಿ ಲಾಕ್ ಡೌನ್: ಮಂಗಳೂರಿನಲ್ಲಿ ಹೆಚ್ಚಿದ ವಾಹನ ದಟ್ಟಣೆ; ಸ್ವತಃ ಫೀಲ್ಡಿಗಿಳಿದ ಪೊಲೀಸ್ ಕಮಿಷನರ್

22/06/2021, 19:43

ಮಂಗಳೂರು(reporterkarnataka news): ನಗರದಲ್ಲಿ ಸೆಮಿ ಲಾಕ್ ಡೌನ್ ಜಾರಿಗೆ ಬಂದ ಹಿನ್ನೆಲೆಯಲ್ಲಿ ಮಂಗಳವಾರ ನಗರದಲ್ಲಿ ಭಾರಿ ವಾಹನ ದಟ್ಟಣೆ ಹೆಚ್ಚಿದ್ದು, ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರು ಸ್ವತಃ
ಫೀಲ್ಡಿಗಿಳಿದರು.


ಮಾಸ್ಕ್ ಧರಿಸದೆ ಓಡಾಡುವವರಿಗೆ ಮತ್ತು ಅನಗತ್ಯ ಸತ್ತಾಟಕ್ಕೆ ಬಂದವರಿಗೆ ದಂಡ ವಿಧಿಸಿ ಎಚ್ಚರಿಕೆ ನೀಡಿ ಕಳುಹಿಸಲಾಯಿತು. ಸ್ವತಃ ಪೊಲೀಸ್ ಕಮಿಷನರ್ ಅವರೇ ಮಾಸ್ಕ್ ಅಗತ್ಯವನ್ನು ಮನದಟ್ಟು ಮಾಡಿದರು. ಸಂಶಯಾಸ್ಪದ ವಾಹನಗಳನ್ನು ನಿಲ್ಲಿಸಿ ಆರ್ ಸಿ, ಡಿಎಲ್, ಇನ್ಸೂರೆನ್ಸ್ ತಪಾಸಣೆ ಮಾಡಿದರು. ಟಿಂಟ್ ಹಾಕಿದ ಕಾರುಗಳನ್ನು ನಿಲ್ಲಿಸಿ ಟಿಂಟ್ ತೆಗೆದು ದಂಡ ವಿಧಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು