5:11 PM Monday6 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ಸೆಮಿ ಲಾಕ್ ಡೌನ್: ಮಂಗಳೂರಿನಲ್ಲಿ ಹೆಚ್ಚಿದ ವಾಹನ ದಟ್ಟಣೆ; ಸ್ವತಃ ಫೀಲ್ಡಿಗಿಳಿದ ಪೊಲೀಸ್ ಕಮಿಷನರ್

22/06/2021, 19:43

ಮಂಗಳೂರು(reporterkarnataka news): ನಗರದಲ್ಲಿ ಸೆಮಿ ಲಾಕ್ ಡೌನ್ ಜಾರಿಗೆ ಬಂದ ಹಿನ್ನೆಲೆಯಲ್ಲಿ ಮಂಗಳವಾರ ನಗರದಲ್ಲಿ ಭಾರಿ ವಾಹನ ದಟ್ಟಣೆ ಹೆಚ್ಚಿದ್ದು, ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರು ಸ್ವತಃ
ಫೀಲ್ಡಿಗಿಳಿದರು.


ಮಾಸ್ಕ್ ಧರಿಸದೆ ಓಡಾಡುವವರಿಗೆ ಮತ್ತು ಅನಗತ್ಯ ಸತ್ತಾಟಕ್ಕೆ ಬಂದವರಿಗೆ ದಂಡ ವಿಧಿಸಿ ಎಚ್ಚರಿಕೆ ನೀಡಿ ಕಳುಹಿಸಲಾಯಿತು. ಸ್ವತಃ ಪೊಲೀಸ್ ಕಮಿಷನರ್ ಅವರೇ ಮಾಸ್ಕ್ ಅಗತ್ಯವನ್ನು ಮನದಟ್ಟು ಮಾಡಿದರು. ಸಂಶಯಾಸ್ಪದ ವಾಹನಗಳನ್ನು ನಿಲ್ಲಿಸಿ ಆರ್ ಸಿ, ಡಿಎಲ್, ಇನ್ಸೂರೆನ್ಸ್ ತಪಾಸಣೆ ಮಾಡಿದರು. ಟಿಂಟ್ ಹಾಕಿದ ಕಾರುಗಳನ್ನು ನಿಲ್ಲಿಸಿ ಟಿಂಟ್ ತೆಗೆದು ದಂಡ ವಿಧಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು