11:31 AM Friday3 - April 2026
ಬ್ರೇಕಿಂಗ್ ನ್ಯೂಸ್
ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;…

ಇತ್ತೀಚಿನ ಸುದ್ದಿ

ಅಥಣಿಯಲ್ಲಿ ನಾಗರ ಪಂಚಮಿ ಸಂಭ್ರಮ: ಬ್ರಹ್ಮದೇವನಿಗೆ ವಿಶೇಷ ಪೂಜೆ, ಮಹಾಭಿಷೇಕ

02/08/2022, 17:41

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ನಾಗರ ಪಂಚಮಿ ಎಂದರೆ ಹೆಣ್ಣುಮಕ್ಕಳಿಗೆ ಬಲು ಇಷ್ಟವಾದ ಹಬ್ಬ. ತಾವು ಮದುಸವೆಯಾಗಿ ಗಂಡನ ಮನೆಗೆ ಹೋದ ಮೇಲೆ ತವರು ಮನೆಗೆ ಬಂದು ಆಚರಿಸುವ ಏಕೈಕ ಹಬ್ಬ ಇದಾಗಿದೆ. ಅದೇ ರೀತಿಯಾಗಿ ಇಂದು ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ನಾಗರ ಪಂಚಮಿ ಹಬ್ಬವು ತುಂಬಾ ಸರಳವಾಗಿ ಆಚರಿಸಲಾಯಿತು.


ಮುಂಜಾನೆ ಬ್ರಹ್ಮದೇವನಿಗೆ ವಿಶೇಷ ಪೂಜೆ ಸಲ್ಲಿಸಿ ಮಹಾಭಿಷೇಕ ಮಾಡಲಾಯಿತು. ನಾಗದೇವನಿಗೆ ಹೆಣ್ಣುಮಕ್ಕಳಿಂದ ಹಾಲು ಎರೆಯುವ ಕಾರ್ಯಕ್ರಮ ನಡೆಯಿತು. ತಮ್ಮ ಕುಟುಂಬಕ್ಕೆ ಯಾವುದೇ ರೀತಿಯ ತೊಡಕುಗಳು ಆಗಬಾರದೆಂದು ದೇವರಲ್ಲಿ ವಿಶೇಷ ಪ್ರಾರ್ಥನೆ ಮಾಡಲಾಯಿತು

ಇದೇ ಸಂದರ್ಭದಲ್ಲಿ  ಹಲ್ಯಾಳ ಸಮಸ್ತ ಗ್ರಾಮಸ್ಥರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು