2:01 AM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಅಥಣಿಯಲ್ಲಿ ನಾಗರ ಪಂಚಮಿ ಸಂಭ್ರಮ: ಬ್ರಹ್ಮದೇವನಿಗೆ ವಿಶೇಷ ಪೂಜೆ, ಮಹಾಭಿಷೇಕ

02/08/2022, 17:41

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ನಾಗರ ಪಂಚಮಿ ಎಂದರೆ ಹೆಣ್ಣುಮಕ್ಕಳಿಗೆ ಬಲು ಇಷ್ಟವಾದ ಹಬ್ಬ. ತಾವು ಮದುಸವೆಯಾಗಿ ಗಂಡನ ಮನೆಗೆ ಹೋದ ಮೇಲೆ ತವರು ಮನೆಗೆ ಬಂದು ಆಚರಿಸುವ ಏಕೈಕ ಹಬ್ಬ ಇದಾಗಿದೆ. ಅದೇ ರೀತಿಯಾಗಿ ಇಂದು ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ನಾಗರ ಪಂಚಮಿ ಹಬ್ಬವು ತುಂಬಾ ಸರಳವಾಗಿ ಆಚರಿಸಲಾಯಿತು.


ಮುಂಜಾನೆ ಬ್ರಹ್ಮದೇವನಿಗೆ ವಿಶೇಷ ಪೂಜೆ ಸಲ್ಲಿಸಿ ಮಹಾಭಿಷೇಕ ಮಾಡಲಾಯಿತು. ನಾಗದೇವನಿಗೆ ಹೆಣ್ಣುಮಕ್ಕಳಿಂದ ಹಾಲು ಎರೆಯುವ ಕಾರ್ಯಕ್ರಮ ನಡೆಯಿತು. ತಮ್ಮ ಕುಟುಂಬಕ್ಕೆ ಯಾವುದೇ ರೀತಿಯ ತೊಡಕುಗಳು ಆಗಬಾರದೆಂದು ದೇವರಲ್ಲಿ ವಿಶೇಷ ಪ್ರಾರ್ಥನೆ ಮಾಡಲಾಯಿತು

ಇದೇ ಸಂದರ್ಭದಲ್ಲಿ  ಹಲ್ಯಾಳ ಸಮಸ್ತ ಗ್ರಾಮಸ್ಥರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು