10:56 PM Friday30 - January 2026
ಬ್ರೇಕಿಂಗ್ ನ್ಯೂಸ್
ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:…

ಇತ್ತೀಚಿನ ಸುದ್ದಿ

ಕಾಶೀ ಮಠ ಸಂಸ್ಥಾನದಲ್ಲಿ ಸಂಭ್ರಮದ ನೂಲ ಹುಣ್ಣಿಮೆ ಕಾರ್ಯಕ್ರಮ ಸಂಪನ್ನ

02/08/2022, 18:22

ಮಂಗಳೂರು(reporterkarnataka.com): ಶ್ರೀ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ಪ್ರಾರಂಭದಲ್ಲಿ ಶ್ರೀ ಸಂಸ್ಥಾನದ ಆರಾಧ್ಯ ದೇವರಾದ ಶ್ರೀ ವ್ಯಾಸರಘುಪತಿ ದೇವರ ನಿರ್ಮಾಲ್ಯ ಪೂಜೇ ಬಳಿಕ ಸಂಸ್ಥಾನದ ದೇವರುಗಳಿಗೆ ಪೂಜಿಸಿದ ನೂಲು ತೊಡಿಸಿದ ಬಳಿಕ ನೆರೆದ  ಸಮಾಜ ಬಾಂಧವರಿಗೆ ನೂಲ ಹುಣ್ಣಿಮೆ ( ಋಗುಪಾಕರ್ಮಾ ) ಕಾರ್ಯಕ್ರಮ ಜರಗಿತು.  


ಈ ಸಂದರ್ಭದಲ್ಲಿ ದೇವಳದ ಆಡಳಿತ ಮೊಕ್ತೇಸರರಾದ ಅಡಿಗೆ ಬಾಲಕೃಷ್ಣ ಶೆಣೈ , ಕಿರಣ್ ಪೈ , ಸತೀಶ್ ಪ್ರಭು , ಗಣೇಶ್ ಕಾಮತ್ , ಜಗನ್ನಾಥ್ ಕಾಮತ್,   ಚಾತುರ್ಮಾಸ  ಸಮಿತಿಯ ಗೌರವ ಅಧ್ಯಕ್ಷ ಮುಂಡ್ಕುರ್ ರಾಮದಾಸ್ ಕಾಮತ್, ಕೋಶಾಧಿಕಾರಿ ಬಿ ಆರ್ ಭಟ್, ಮುಖ್ಯ ಸಂಯೋಜಕ ಸುರೇಶ್ ವಿ ಕಾಮತ್, ಯು . ಸುದರ್ಶನ್ ಮಲ್ಯ ಹಾಗೂ ನೂರಾರು ಭಜಕರು ಉಪಸ್ಥಿತರಿದ್ದರು.

 

ಇತ್ತೀಚಿನ ಸುದ್ದಿ

ಜಾಹೀರಾತು