7:02 AM Sunday15 - February 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ

ಇತ್ತೀಚಿನ ಸುದ್ದಿ

ಸುರತ್ಕಲ್ ನಲ್ಲಿ ಚಿಕ್ಕಮಗಳೂರು ಪೊಲೀಸರಿಗೆ ಹಳಸಿದ ಊಟ ಆರೋಪ: ಇತ್ತಂಡ ಖಾಕಿಗಳ ಮಧ್ಯೆ ವಾಗ್ವಾದ

03/08/2022, 18:07

ಮಂಗಳೂರು/ಚಿಕ್ಕಮಗಳೂರು (reporterkarnataka.com): ಮಂಗಳೂರಿನಲ್ಲಿ ಪೊಲೀಸ್ ಬಂದೋಬಸ್ತ್ ಹೊರ ಜಿಲ್ಲೆಯಿಂದ ಬಂದ ಪೊಲೀಸರಿಗೆ ಹಳಸಿದ ಊಟ ಕೊಡಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಈ ಕುರಿತು ಇತ್ತಂಡಗಳ ಖಾಕಿಗಳ ಮಧ್ಯೆ ವಾಗ್ವಾದ ನಡೆದಿದೆ.

ಸುರತ್ಕಲ್ ನಲ್ಲಿ ಚಿಕ್ಕಮಗಳೂರು ಜಿಲ್ಲೆ ಪೊಲೀಸರಿಗೆ ಹಳಸಿದ ಆಹಾರ ನೀಡಿದ ಆರೋಪವನ್ನು ಅಲ್ಲಿನ ಪೊಲೀಸರು ಮಾಡಿದ್ದಾರೆ. ಹಳಸಿದ ಆಹಾರ ಸ್ವೀಕರಿಸದೇ ವಾಪಾಸ್ ಕಳುಹಿಸಿದ ಘಟನೆ ಸುರತ್ಕಲ್ ನ ಬಂಟರ ಭವನ ದಲ್ಲಿ ನಡೆದಿದೆ.


ದತ್ತಪೀಠ ಕರ್ತವ್ಯಕ್ಕೆ ಬಂದಾಗ ನೀವು ಕೂಡ ಹಾಗೆ ಮಾಡಿದ್ದೀರಿ. ಅದಕ್ಕೆ ನಾವು ಹಾಗೆ ಮಾಡುತ್ತಿದ್ದೇವೆ ಎಂದಿದ್ದಾರೆ ಅಂತ ಚಿಕ್ಕಮಗಳೂರು ಪೊಲೀಸರು ಅರೋಪ ಮಾಡಿದ್ದಾರೆ. ಈ ಕುರಿತು ಸುರತ್ಕಲ್ ಬಂಟರ ಭವನ ಸಮೀಪ ಪೊಲೀಸರ ನಡುವೆ ಕೆಲ ಹೊತ್ತು ವಾಗ್ವಾದ ನಡೆದಿದೆ. ಬಳಿಕ ಬೇರೆ ಊಟ ಸರಬರಾಜು ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು