1:19 AM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಮಡಿಕೇರಿ- ಸಂಪಾಜೆ ರಸ್ತೆ ಬಿರುಕು: ಶಿರಾಡಿ ಘಾಟ್ ನಲ್ಲಿ ಬಸ್ ಗಳ ರಾತ್ರಿ ಸಂಚಾರಕ್ಕೆ ಅನುಮತಿ

04/08/2022, 23:20

ಮಂಗಳೂರು(reporterkarnataka.com): ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮಡಿಕೇರಿ- ಸಂಪಾಜೆ ನಡುವಿನ ಕೊಯಿನಾಡು ಸಮೀಪ ರಸ್ತೆ ಬಿರುಕು ಬಿಟ್ಟದ್ದು ಈ ರಸ್ತೆಯಲ್ಲಿ ಲಘು ವಾಹನ ಸಂಚಾರ ಹೊರತುಪಡಿಸಿ ಉಳಿದಂತೆ ಇತರೆ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.

ಈ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿ 75 (ರಾ.ಹೆ. 49) ರ ಶಿರಾಡಿ ಘಾಟ್ ನಲ್ಲಿ ಪರ್ಯಾಯ ಸಂಚಾರಕ್ಕೆ ಸಾರ್ವಜನಿಕ ಸಂಚಾರಿಸುವ ಖಾಸಗಿ ಮತ್ತು ಸರ್ಕಾರಿ ಬಸ್ತುಗಳು ಬೆಂಗಳೂರು-ಮಂಗಳೂರು ರಸ್ತೆಯ ಮಾರನಹಳ್ಳಿಯಿಂದ ದೊಣಿಗಾಲ್ ವರೆಗಿನ ಭಾಗದಲ್ಲಿ ಸಂಜೆ 5 ರಿಂದ ಬೆಳಗ್ಗೆ 6 ರವರೆಗೆ ವಾಹನ ಸಂಚಾರಕ್ಕೆ ಅನುಮತಿ ನೀಡಲಾಗಿದೆ.

ಸಂಜೆ 5ರಿಂದ ಬೆಳಗ್ಗೆ 6 ಗಂಟೆಯವರೆಗೆ ಅಂಬಾರಿ, ಡೀಮ್ ಪ್ಲಸ್ ಸ್ಟೀಪ‌, ನಾನ್ ಎಸಿ, ಸರ್ಕಾರಿ ಬಸ್ಸುಗಳು, ರಾಜಹಂಸ ಐರಾವತ ಸೀಪರ್, ಸ್ಪ್ಯಾನಿಯಾ ಮತ್ತು ಮಟ್ಟ ಆಕ್ವೆಲ್ ಬಸ್ ಗಳು ಮತ್ತು ತುರ್ತು ವಾಹನಗಳು ಸಂಚರಿಸಬಹುವುದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು