12:57 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಮುಂಬರುವ ವಿಧಾನಸಭೆ ಚುನಾವಣೆ:ಕಾಂಗ್ರೆಸ್ ಗೆ ಕಾಯಕಲ್ಪ ನೀಡಲು ಡಿಕೆಶಿ ಚಿಂತನೆ; ಜಿಲ್ಲಾಧ್ಯಕ್ಷರುಗಳ ಬದಲಾವಣೆ?

23/06/2021, 07:52

ಬೆಂಗಳೂರು(reporterkarnataka news): ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಹಾಗೂ ಪದಾಧಿಕಾರಿಗಳ ಬದಲಾವಣೆಗೆ ಚಿಂತನೆ ನಡೆದಿದೆ. 2023ರ ವಿಧಾನಸಭೆ ಚುನಾವಣೆಗೆ ಸಜ್ಜಾಗಲು ಪಕ್ಷದಲ್ಲಿ ಅಮೂಲಾಗ್ರ ಬದಲಾವಣೆ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ದೆಹಲಿಯಲ್ಲಿ ಮಂಗಳವಾರ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿಯಾಗಿ ಈ ನಿಟ್ಟಿನಲ್ಲಿ ಚರ್ಚೆ ನಡೆಸಿದ್ದಾರೆ. ಪಕ್ಷದ ಜಿಲ್ಲಾಧ್ಯಕ್ಷರ ಬದಲಾವಣೆ, ಕೆಪಿಸಿಸಿ ಪುನರ್ ರಚನೆ ಹಾಗೂ ಪಕ್ಷವನ್ನು ಕೇಡರ್ ಬೇಸ್ ನಲ್ಲಿ ಸಂಘಟಿಸುವ ಬಗ್ಗೆ ಶಿವಕುಮಾರ್ ಅವರು ಸುರ್ಜೇವಾಲರ ಜತೆ ಚರ್ಚೆ ನಡೆಸಿದ್ದಾರೆ.

ಮುಖ್ಯಮಂತ್ರಿ ಅಭ್ಯರ್ಥಿಯ ಕುರಿತು ಕೂಡ ಪ್ರಸ್ತಾಪಿಸಲಾಗಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು