7:12 AM Thursday25 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಕೋಟಿ ವೆಚ್ಚದ ರಸ್ತೆ 2 ತಿಂಗಳಲ್ಲೇ ಢಮಾರ್!; ಕಳಪೆ ಕಾಮಗಾರಿಯ ನಿಜ ಬಣ್ಣ ಬಯಲು!!

05/08/2022, 18:42

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂದು

info.reporterkarnataka@gmail.com

ಕೋಟಿ ವೆಚ್ಚ ಮಾಡಿ ಹೊಸತಾಗಿ ನಿರ್ಮಿಸಿದ ಡಾಮರು ರಸ್ತೆ ಎರಡೇ ತಿಂಗಳಲ್ಲಿ ಕಿತ್ತು ಹೋದ ಘಟನೆ ಚಿಕ್ಕಮಗಳೂರು ತಾಲೂಕಿನ ತಿರುಗುಣ ಗ್ರಾಮದಲ್ಲಿ ನಡೆದಿದೆ.

ಕಳಪೆ ಕಾಮಗಾರಿಯಿಂದ ಕೋಟಿ ವೆಚ್ಚದ ರಸ್ತೆ ಕೆಟ್ಟು ಹೋಗಿದೆ. ಕಿತ್ತು ಬರ್ತೀರೋ ಟಾರ್ ಕಂಡು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ರಸ್ತೆಗೆ ಹಾಕಿದ ಡಾಮರು ಚಾಪೆಯಂತೆ ಎದ್ದೇಳುತ್ತಿದೆ. ಇದನ್ನು ಕಂಡು ಸಾರ್ವಜನಿಕರು ಹಿಡಿ ಶಾಪ ಹಾಕುತ್ತಿದ್ದಾರೆ.


ರಸ್ತೆ ಮಾಡಲು ತಮ್ಮ ಸ್ವಂತ ಜಮೀನನ್ನು ಕೂಡ ರೈತರು ಬಿಟ್ಟುಕೊಟ್ಟಿದ್ದರು. ಇದೀಗ ಎರಡೇ ಎರಡು ತಿಂಗಳಲ್ಲಿ ಕಳಪೆ ರಸ್ತೆಯ ನಿಜಬಣ್ಣ ಬಯಲಾಗಿದೆ.

ಗುತ್ತಿಗೆದಾರ ಹುಲಿಯಪ್ಪಗೌಡ ಎಂಬುವರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ. ಗುತ್ತಿಗೆದಾರ, ಎಂಜಿನಿಯರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಳೆಗೆ ಕಳಪೆ ಕಾಮಗಾರಿಯ ಕರ್ಮಕಾಂಡ ಬೆಳಕಿಗೆ ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು