9:02 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಸ್ಕೂಟರ್ ನಲ್ಲಿ ಡ್ರಗ್ಸ್ ಮಾರಾಟ: 10.50 ಲಕ್ಷ ರೂ. ಮೌಲ್ಯದ 21 ಕೆಜಿ ಗಾಂಜಾ ವಶ; ಓರ್ವನ ಬಂಧನ

05/08/2022, 20:49

ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಶ್ರೀನಿವಾಸಪುರ ಠಾಣಾ ವ್ಯಾಪ್ತಿಯ ವಳಗೆರನಹಳ್ಳಿಗೆ ಹೋಗುವ ರಸ್ತೆಯಲ್ಲಿ ವ್ಯಕ್ತಿಯೊಬ್ಬರಿಂದ ಸುಮಾರು 10.50 ಲಕ್ಷ ರೂ. ಮೌಲ್ಯದ 21 ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ಶುಕ್ರವಾರ ಮಧ್ಯಾಹ್ನ ಖಚಿತ ಮಾಹಿತಿಯ ಮೇರೆಗೆ ಅಕ್ರಮವಾಗಿ ಗಾಂಜವನ್ನು ಮಾರಾಟ ಮಾಡಲು ದ್ವಿಚಕ್ರ ವಾಹನದಲ್ಲಿ ಬಂದಿದ್ದ ಕೋಲಾರ ನಗರದ ಟವರ್‌ ವಾಸಿಯಾದ ನೂರ್‌ಪಾಷ  (50 ) ಎಂಬಾತನನ್ನು ಬಂಧಿಸಿ 21 ಕೆಜಿ ತೂಕದ ಸುಮಾರು 10. 50 ಲಕ್ಷ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಆರೋಪಿ ಮತ್ತು ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದುಕೊಂಡು ಶ್ರೀನಿವಾಸಪರ ಠಾಣೆಯಲ್ಲಿ ಎನ್‌ಪಿಎಸ್ ಕಾಯ್ದೆ ಅಡಿಯಲ್ಲಿ ಪೊಲೀಸ್ ನಿರೀಕ್ಷಕ ಜಿ.ಸಿ.ನಾರಾಯಣಸ್ವಾಮಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ . ಈ ದಾಳಿಯನ್ನು ಜಿಲ್ಲಾ ರಕ್ಷಾಣಧಿಕಾರಿಗಳ ಡಿ.ದೇವರಾಜ್ , ಪೊಲೀಸ್ ಅಧೀಕ್ಷಕ ಸಚಿನ್ ಪಿ . ಘೋರ್ಪಡೆ ಮಾರ್ಗದರ್ಶನದಲ್ಲಿ ಡಿಎಸ್‌ಪಿ ಪಿ.ಮುರಳಿಧರ್ ಮುಂದಾಳತ್ವದಲ್ಲಿ ಅಪರಾದ ವಿಭಾಗದ ಎಎಸ್‌ಐ ಅಮೀದ್‌ಖಾನ್ ಹಾಗೂ ಸಿಬ್ಬಂದಿಗಳಾದ ರಾಮಚಂದ್ರ , ಮಂಜುನಾಥ್ , ಸುರೇಶ್ , ವೆಂಕಟಾಚಲಪತಿ , ಷಫೀವುಲ್ಲಾ , ಸಂದೀಪ್ , ರಿಜ್ವಾನ್ , ಸುಬಾನ್ ಆರೋಪಿಯನ್ನು ಬಂಧಿಸುವ ಕಾರ್ಯದಲ್ಲಿ ಪಾಲ್ಗೊಂಡಿದ್ದರು .

 

ಇತ್ತೀಚಿನ ಸುದ್ದಿ

ಜಾಹೀರಾತು