11:49 PM Saturday22 - August 2026
ಬ್ರೇಕಿಂಗ್ ನ್ಯೂಸ್
ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್…

ಇತ್ತೀಚಿನ ಸುದ್ದಿ

ಅರಣ್ಯ ಸಚಿವ ಉಮೇಶ್ ಕತ್ತಿ ಎಡವಟ್ಟು: ಶೂ ಧರಿಸಿ ಗಜಪಡೆಗೆ ಪೂಜೆ ಸಲ್ಲಿಕೆ!; ಸಾರ್ವಜನಿಕರಿಂದ ಆಕ್ಷೇಪ

07/08/2022, 16:50

ಮೈಸೂರು(reporterkarnataka.com): ಹುಣಸೂರಿನ ವೀರನಹೊಸಹಳ್ಳಿಯಲ್ಲಿ ಇಂದು ದಸರಾ ಗಜಪಡೆ ಪೂಜೆ ಸಲ್ಲಿಸುವ ವೇಳೆ ಅರಣ್ಯ ಸಚಿವ ಉಮೇಶ್ ಕತ್ತಿ ಅವರು ಶೂ ಧರಿಸಿದ್ದರೆಂಬ ಆಕ್ಷೇಪ ವ್ಯಕ್ತವಾಗಿದೆ.

ಪೂಜಾ ಕಾರ್ಯಕ್ರಮದ ವೇಳೆ ಇತರ ಗಣ್ಯರು ಬರಿಗಾಲಲ್ಲಿ ಪೂಜೆ ಸಲ್ಲಿಸಿದರೆ, ಉಮೇಶ್ ಕತ್ತಿ ಮಾತ್ರ ಶೂ ಧರಿಸಿದ್ದರು. ಸಂಪ್ರದಾಯವಾಗಿ ಪೂಜೆ ಸಲ್ಲಿಸುವಾಗ ಚಪ್ಪಲಿ, ಶೂ ಧರಿಸುವುದಿಲ್ಲ.ಆದರೆ ಉಮೇಶ್ ಕತ್ತಿ ಎಲ್ಲವನ್ನೂ ಗಾಳಿಗೆ ತೂರಿ ಶೂ ಧರಿಸಿ ಪೂಜೆ ಸಲ್ಲಿಸುವ ಮೂಲಕ ಟೀಕೆಗೆ ಗುರಿಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು