10:04 PM Saturday22 - August 2026
ಬ್ರೇಕಿಂಗ್ ನ್ಯೂಸ್
ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್…

ಇತ್ತೀಚಿನ ಸುದ್ದಿ

ಹಂದಾಡಿ: ನಡೆದುಕೊಂಡು ಹೋಗುತ್ತಿದ್ದ ವೇಳೆ ಆಕಸ್ಮಿಕ ಕಾಲು ಜಾರಿ ಕೆರೆಗೆ ಬಿದ್ದು ವ್ಯಕ್ತಿ ಸಾವು

07/08/2022, 20:25

ಬ್ರಹ್ಮಾವರ(reporterkarnataka.com): ಬ್ರಹ್ಮಾವರ ತಾಲೂಕಿನ ಹಂದಾಡಿ ಗ್ರಾಮದ ಮಕ್ಕಿಮನೆ ಎಂಬಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು‌ಜಾರಿ ಕೆರೆಗೆ ಬಿದ್ದು ನೀರಿನಲ್ಲಿ ಮುಳುಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.

ಮಕ್ಕಿಮನೆ ನಿವಾಸಿ ಬಾಬು ಪೂಜಾರಿ ಮೃತ ದುರ್ದೈವಿ. ಇವರು ಕೃಷಿ ಕೂಲಿ ಕೆಲಸ ಮಾಡಿಕೊಂಡಿದ್ದು, ಮಗಳ ಮನೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆರೆ ನೀರಿಗೆ ಬಿದ್ದು ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್‌ಠಾಣೆ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು