7:33 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಜುಗಾರಿ ಅಡ್ಡೆಯ ಮೇಲೆ ಪೊಲೀಸರ ದಾಳಿ: 7ಮಂದಿಯ ಬಂಧನ, 5950 ರೂ. ನಗದು ವಶ

07/08/2022, 20:50

ಸಾಂದರ್ಭಿಕ ಚಿತ್ರ
ಕುಂದಾಪುರ(reporterkarnataka.com):ಇಸ್ಪೀಟು ಜುಗಾರಿ ಅಡ್ಡೆಯ ಮೇಲೆ ದಾಳಿ ನಡೆಸಿದ ಕುಂದಾಪುರ ಪೊಲೀಸರು 7 ಮಂದಿಯನ್ನು ಬಂಧಿಸಿ, 5950 ರೂ. ಹಣ ವಶಪಡಿಸಿಕೊಂಡ ಘಟನೆ ಕುಂದಾಪುರ ತಾಲೂಕಿನ ವಡೇರಹೋಬಳಿ ಗ್ರಾಮದ ಟಿ.ಟಿ ರೋಡ್ ಬಳಿ  ನಡೆದಿದೆ.

ಬಂಧಿತರನ್ನು ಸ್ಥಳೀಯ ನಿವಾಸಿಗಳಾದ ವಿಶ್ವನಾಥ, ಗಣೇಶ ದೇವಾಡಿಗ, ರತ್ನಾಕರ, ಬೀರಪ್ಪ ಗೌಡರ್, ದೇವ, ಮಂಜುನಾಥ ಹಾಗೂ ಶ್ರೀಕಾಂತ ಗೌಡರ್ ಎಂದು ಗುರುತಿಸಲಾಗಿದೆ. ಬಂಧಿತರು ಟಿ.ಟಿ ರೋಡ್ ಬಳಿಯ ಸಾರ್ವಜನಿಕ‌ ಸ್ಥಳದಲ್ಲಿ ಇಸ್ಪೀಟು ಜುಗಾರಿ ಆಟದಲ್ಲಿ ತೊಡಗಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದಾರೆ. ಬಂಧಿತರಿಂದ 5950 ರೂ. ಹಣ ಹಾಗೂ ಇಸ್ಪೀಟು ಎಲೆಗಳನ್ನು ವಶಪಡಿಸಿಕೊಂಡಿದ್ದಾರೆ‌. ಈ ಬಗ್ಗೆ ಕುಂದಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು