8:11 AM Friday18 - July 2025
ಬ್ರೇಕಿಂಗ್ ನ್ಯೂಸ್
ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:…

ಇತ್ತೀಚಿನ ಸುದ್ದಿ

ಏಕಾಂಗಿ ಲೇಡಿ ಬೈಕ್ ರೈಡರ್!: 22 ಸಾವಿರ ಕಿಮೀ ಯಾತ್ರೆ ಫಿನಿಶ್!;  ಅಗಸ್ಟ್ 10ರಂದು ಕೆನರಾ ಹೈಸ್ಕೂಲಿಗೆ ಭೇಟಿ

09/08/2022, 10:01

ಮಂಗಳೂರು(reporterkarnataka.com): ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ ಸವಿನೆನಪಿನಲ್ಲಿ ಕಾಸರಗೋಡು ಮೂಲದ, ಮಂಗಳೂರಿನ ಕೆನರಾ  ಗರ್ಲ್ಸ್ ಹೈಸ್ಕೂಲ್ ನ ಹಳೆ ವಿದ್ಯಾರ್ಥಿನಿ ಅಮೃತಾ ಜೋಷಿ ಇದೇ ಅಗಸ್ಟ್ 10 ರಂದು ಬೆಳಿಗ್ಗೆ 10.30 ಗಂಟೆಗೆ ಡೊಂಗರಕೇರಿ ಕೆನರಾ ಹೈಸ್ಕೂಲಿಗೆ ಭೇಟಿ ನೀಡಲಿದ್ದು, ಕೆನರಾ ಅಸೋಸಿಯೇಶನ್ ವತಿಯಿಂದ ಅದ್ದೂರಿಯಾಗಿ ಸ್ವಾಗತಿಸಲಾಗುವುದು.

ಅಮೃತಾ ಜೋಷಿ ಅವರು ತಿರಂಗಾ ಯಾತ್ರಾ ಅಭಿಯಾನದ ಅಂಗವಾಗಿ ಕಳೆದ 3 ತಿಂಗಳುಗಳಿಂದ ಏಕಾಂಗಿಯಾಗಿ ಬೈಕ್ ನಲ್ಲಿ ದೇಶವ್ಯಾಪಿ 22000 ಕಿ.ಮೀ ಸಂಚರಿಸಿದ್ದಾರೆ. ಬರ್ಮಾ, ಬಾಂಗ್ಲಾ, ನೇಪಾಳದ ಗಡಿಯಲ್ಲಿಯೂ ಸಂಚರಿಸಿ ಅಲ್ಲಿ ನಮ್ಮ ಭಾರತೀಯ ಸೈನಿಕರ ಸವಾಲಿನ ಪರಿಸ್ಥಿತಿಯನ್ನು ಕೂಡ ಕಣ್ಣಾರೆ ಕಂಡು ಬಂದಿದ್ದಾರೆ. 

ರಾಜ್ಯದ ಸಾಂಸ್ಕೃತಿಕ ರಾಯಭಾರಿ ಎನ್ನುವ ಹೆಗ್ಗಳಿಕೆಯನ್ನು ಪಡೆದುಕೊಂಡಿರುವ ಅಮೃತಾ ಜೋಷಿ ಅವರನ್ನು ಸ್ವಾಗತಿಸಿ, ಅಭಿನಂದಿಸುವ ಕಾರ್ಯಕ್ರಮಕ್ಕೆ ಮಾಧ್ಯಮ ಮಿತ್ರರು ಆಗಮಿಸಬೇಕಾಗಿ ಪ್ರೀತಿಪೂರ್ವಕ ಆಮಂತ್ರಣ.

ಇತ್ತೀಚಿನ ಸುದ್ದಿ

ಜಾಹೀರಾತು