6:54 PM Saturday22 - August 2026
ಬ್ರೇಕಿಂಗ್ ನ್ಯೂಸ್
ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್…

ಇತ್ತೀಚಿನ ಸುದ್ದಿ

ಏಕಾಂಗಿ ಲೇಡಿ ಬೈಕ್ ರೈಡರ್!: 22 ಸಾವಿರ ಕಿಮೀ ಯಾತ್ರೆ ಫಿನಿಶ್!;  ಅಗಸ್ಟ್ 10ರಂದು ಕೆನರಾ ಹೈಸ್ಕೂಲಿಗೆ ಭೇಟಿ

09/08/2022, 10:01

ಮಂಗಳೂರು(reporterkarnataka.com): ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ ಸವಿನೆನಪಿನಲ್ಲಿ ಕಾಸರಗೋಡು ಮೂಲದ, ಮಂಗಳೂರಿನ ಕೆನರಾ  ಗರ್ಲ್ಸ್ ಹೈಸ್ಕೂಲ್ ನ ಹಳೆ ವಿದ್ಯಾರ್ಥಿನಿ ಅಮೃತಾ ಜೋಷಿ ಇದೇ ಅಗಸ್ಟ್ 10 ರಂದು ಬೆಳಿಗ್ಗೆ 10.30 ಗಂಟೆಗೆ ಡೊಂಗರಕೇರಿ ಕೆನರಾ ಹೈಸ್ಕೂಲಿಗೆ ಭೇಟಿ ನೀಡಲಿದ್ದು, ಕೆನರಾ ಅಸೋಸಿಯೇಶನ್ ವತಿಯಿಂದ ಅದ್ದೂರಿಯಾಗಿ ಸ್ವಾಗತಿಸಲಾಗುವುದು.

ಅಮೃತಾ ಜೋಷಿ ಅವರು ತಿರಂಗಾ ಯಾತ್ರಾ ಅಭಿಯಾನದ ಅಂಗವಾಗಿ ಕಳೆದ 3 ತಿಂಗಳುಗಳಿಂದ ಏಕಾಂಗಿಯಾಗಿ ಬೈಕ್ ನಲ್ಲಿ ದೇಶವ್ಯಾಪಿ 22000 ಕಿ.ಮೀ ಸಂಚರಿಸಿದ್ದಾರೆ. ಬರ್ಮಾ, ಬಾಂಗ್ಲಾ, ನೇಪಾಳದ ಗಡಿಯಲ್ಲಿಯೂ ಸಂಚರಿಸಿ ಅಲ್ಲಿ ನಮ್ಮ ಭಾರತೀಯ ಸೈನಿಕರ ಸವಾಲಿನ ಪರಿಸ್ಥಿತಿಯನ್ನು ಕೂಡ ಕಣ್ಣಾರೆ ಕಂಡು ಬಂದಿದ್ದಾರೆ. 

ರಾಜ್ಯದ ಸಾಂಸ್ಕೃತಿಕ ರಾಯಭಾರಿ ಎನ್ನುವ ಹೆಗ್ಗಳಿಕೆಯನ್ನು ಪಡೆದುಕೊಂಡಿರುವ ಅಮೃತಾ ಜೋಷಿ ಅವರನ್ನು ಸ್ವಾಗತಿಸಿ, ಅಭಿನಂದಿಸುವ ಕಾರ್ಯಕ್ರಮಕ್ಕೆ ಮಾಧ್ಯಮ ಮಿತ್ರರು ಆಗಮಿಸಬೇಕಾಗಿ ಪ್ರೀತಿಪೂರ್ವಕ ಆಮಂತ್ರಣ.

ಇತ್ತೀಚಿನ ಸುದ್ದಿ

ಜಾಹೀರಾತು