5:36 AM Monday23 - February 2026
ಬ್ರೇಕಿಂಗ್ ನ್ಯೂಸ್
ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ

ಇತ್ತೀಚಿನ ಸುದ್ದಿ

ಶಾಸಕ ಜಮೀರ್ ಅಹಮದ್ ವಿದೇಶಿ ಹೂಡಿಕೆ ಮೇಲೆ ಎಸಿಬಿ ಕಣ್ಣು?: ಕರೆನ್ಸಿ ಕನ್ವರ್ಟ್‌ ವರದಿ ನೀಡಲು ಸೂಚನೆ?

09/08/2022, 14:13

ಬೆಂಗಳೂರು(reporterkarnataka.com):  ಕಾಂಗ್ರೆಸ್ ಶಾಸಕ ಜಮೀರ್‌ ಅಹಮದ್‌ ಖಾನ್‌ ಅವರ ಬೆನ್ನು ಹತ್ತಿದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಸದ್ಯ ಅವರ ಬಿಡುವ ಲಕ್ಷಣ ಕಂಡು ಬರುತ್ತಿಲ್ಲ. ಈಗಾಗಲೇ ದಾಳಿ ನಡೆಸಿರುವ ಎಸಿಬಿ ಜಮೀರ್ ಅವರ ವಿದೇಶಿ ಹೂಡಿಕೆ ಮೇಲೆ ಕಣ್ಣಿಟ್ಟಿದೆ.

ಈ ಹಿಂದೆ ಜಮೀರ್ ಅವರ ನಿವಾಸ ಮತ್ತು ಕಚೇರಿ ಮೇಲೆ ದಾಳಿ ನಡೆಸಿದ.ಎಸಿಬಿ ಅಧಿಕಾರಿಗಳು, ಈಗ ಅವರ ವಿದೇಶಿ ಹೂಡಿಕೆಯನ್ನು ಕೆದಕಲು ಪ್ರಯತ್ನಿಸುತ್ತಿದೆ.

ಜಮೀರ್‌ ವಿದೇಶಗಳಲ್ಲಿ ಹೂಡಿಕೆ ಮಾಡಿರುವ ಬಗ್ಗೆ ಎಸಿಬಿಗೆ ಸುಳಿವು ಸಿಕ್ಕಿದ್ದು, ಇದರ ಬೆನ್ನಲ್ಲೇ ವಿದೇಶಿ ಪ್ರಯಾಣ, ವಿದೇಶದಲ್ಲಿ ಮಾಡಿರುವ ಖರ್ಚು, ಪಾಸ್‌ಪೋರ್ಟ್‌, ವಿದೇಶಕ್ಕೆ ಹೋಗುವ ಮುನ್ನ ಕರೆನ್ಸಿ ಕನ್ವರ್ಟ್‌ ಮಾಡಿರುವ ವರದಿ ನೀಡುವಂತೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ವಿದೇಶಕ್ಕೆ ಹೋದ ಸಂದರ್ಭದಲ್ಲಿ ಅಲ್ಲಿ ಬಳಕೆ ಮಾಡಿದ್ದ ಹಣದ ಮೂಲಗಳನ್ನು ತಿಳಿಸುವಂತೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು