9:24 AM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಶಾಸಕ ಜಮೀರ್ ಅಹಮದ್ ವಿದೇಶಿ ಹೂಡಿಕೆ ಮೇಲೆ ಎಸಿಬಿ ಕಣ್ಣು?: ಕರೆನ್ಸಿ ಕನ್ವರ್ಟ್‌ ವರದಿ ನೀಡಲು ಸೂಚನೆ?

09/08/2022, 14:13

ಬೆಂಗಳೂರು(reporterkarnataka.com):  ಕಾಂಗ್ರೆಸ್ ಶಾಸಕ ಜಮೀರ್‌ ಅಹಮದ್‌ ಖಾನ್‌ ಅವರ ಬೆನ್ನು ಹತ್ತಿದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಸದ್ಯ ಅವರ ಬಿಡುವ ಲಕ್ಷಣ ಕಂಡು ಬರುತ್ತಿಲ್ಲ. ಈಗಾಗಲೇ ದಾಳಿ ನಡೆಸಿರುವ ಎಸಿಬಿ ಜಮೀರ್ ಅವರ ವಿದೇಶಿ ಹೂಡಿಕೆ ಮೇಲೆ ಕಣ್ಣಿಟ್ಟಿದೆ.

ಈ ಹಿಂದೆ ಜಮೀರ್ ಅವರ ನಿವಾಸ ಮತ್ತು ಕಚೇರಿ ಮೇಲೆ ದಾಳಿ ನಡೆಸಿದ.ಎಸಿಬಿ ಅಧಿಕಾರಿಗಳು, ಈಗ ಅವರ ವಿದೇಶಿ ಹೂಡಿಕೆಯನ್ನು ಕೆದಕಲು ಪ್ರಯತ್ನಿಸುತ್ತಿದೆ.

ಜಮೀರ್‌ ವಿದೇಶಗಳಲ್ಲಿ ಹೂಡಿಕೆ ಮಾಡಿರುವ ಬಗ್ಗೆ ಎಸಿಬಿಗೆ ಸುಳಿವು ಸಿಕ್ಕಿದ್ದು, ಇದರ ಬೆನ್ನಲ್ಲೇ ವಿದೇಶಿ ಪ್ರಯಾಣ, ವಿದೇಶದಲ್ಲಿ ಮಾಡಿರುವ ಖರ್ಚು, ಪಾಸ್‌ಪೋರ್ಟ್‌, ವಿದೇಶಕ್ಕೆ ಹೋಗುವ ಮುನ್ನ ಕರೆನ್ಸಿ ಕನ್ವರ್ಟ್‌ ಮಾಡಿರುವ ವರದಿ ನೀಡುವಂತೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ವಿದೇಶಕ್ಕೆ ಹೋದ ಸಂದರ್ಭದಲ್ಲಿ ಅಲ್ಲಿ ಬಳಕೆ ಮಾಡಿದ್ದ ಹಣದ ಮೂಲಗಳನ್ನು ತಿಳಿಸುವಂತೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು