9:28 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಈ ವಾರ ಕಡಿಮೆ ಕೆಲಸ ಹೆಚ್ಚು ರಜೆ!: ಸಾಲು ಸಾಲು ಹಾಲಿಡೇ!!; ಯಾವಾಗೆಲ್ಲ ರಜೆ..? ಮುಂದಕ್ಕೆ ಓದಿ

09/08/2022, 15:50

ಬೆಂಗಳೂರು(reporterkarnataka.com): ಹಬ್ಬ ಬಂತೆಂದರೆ ಸರಕಾರಿ ನೌಕರರಿಗೆ ಮಜಾವೇ ಮಜಾ. ಯಾಕೆಂದರೆ ಸಾಲು ಸಾಲು ರಜೆಗಳು ಧುತ್ತೆಂದು ಎದುರು ಬಂದು ನಿಲ್ಲುತ್ತವೆ.

ಅಂದ ಹಾಗೆ ಈ ವಾರ ಪೂರ್ತಿ ರಜಾದಿನಗಳೇ ತುಂಬಿದ್ದು, ಇಂದು (ಆಗಸ್ಟ್ 9) ಮೊಹರಂ ಹಬ್ಬದ ಕಾರಣದಿಂದ ಶಾಲಾ ಕಾಲೇಜುಗಳಿಗೆ ಹಾಗೂ ಸರ್ಕಾರಿ ಕಚೇರಿಗಳಿಗೆ ರಜೆ ಇದೆ. ಆಗಸ್ಟ್ 11 ಮತ್ತು 12 ರಕ್ಷಾ ಬಂಧನದ ಹಬ್ಬವಾಗಿದ್ದು, ಈ ದಿನಗಳಲ್ಲಿ ಒಂದು ದಿನ ಕೆಲ ಶಾಲೆಗಳಿಗೆ ರಜೆ ಇರುತ್ತದೆ.

ಇನ್ನು, ಆಗಸ್ಟ್ 13 ರಂದು ಎರಡನೇ ಶನಿವಾರದ ರಜೆ ಮತ್ತು ಆಗಸ್ಟ್ 14 ರಂದು ಭಾನುವಾರದ ರಜೆಯಿದ್ದು, ಆಗಸ್ಟ್‌ 15 ರ ಸೋಮವಾರ ಸ್ವಾತಂತ್ರ್ಯ ದಿನವಾಗಿರುವುದರಿಂದ ಅಂದು ಕೂಡ ಹಾಲಿಡೇ ಫಿಕ್ಸ್‌. ಹೀಗಾಗಿ ಈ ವಾರ ಕಡಿಮೆ ಕೆಲಸ ಹೆಚ್ಚು ರಜಾ ಗ್ಯಾರೆಂಟಿ.

ಇತ್ತೀಚಿನ ಸುದ್ದಿ

ಜಾಹೀರಾತು