2:16 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಕೊರ್ಗಿ: ಮಹಿಳೆಗೆ ರಾಡ್ ನಿಂದ ಹಲ್ಲೆ ನಡೆಸಿ ಚಿನ್ನಾಭರಣ ಲೂಟಿ ಪ್ರಕರಣ: ಓರ್ವ ಆರೋಪಿಯ ಬಂಧನ

12/08/2022, 00:47

ಸಾಂದರ್ಭಿಕ ಚಿತ್ರ
ಕುಂದಾಪುರ(reporterkarnataka.com): ಇಲ್ಲಿನ ಕೊರ್ಗಿ ಗ್ರಾಮದಲ್ಲಿ ಆ.5ರಂದು ರಾಡ್ ನಿಂದ ಹಲ್ಲೆ ನಡೆಸಿ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರ, ಕೈಯಲ್ಲಿದ್ದ ಬಳೆ ಹಾಗೂ ಉಂಗುರ ಸಹಿತ 1.60 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಕುಂದಾಪುರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ತ್ರಾಸಿ ಹೊಸಾಡು ಗ್ರಾಮದ ಭರತ್ ನಗರದ ಪ್ರವೀಣ್(24) ಬಂಧಿತ ಆರೋಪಿ. ಈತ ಬೈಕ್ ನಲ್ಲಿ ಬಂದು ಮಹಿಳೆಗೆ ರಾಡ್ ನಿಂದ ಹಲ್ಲೆ ನಡೆಸಿ, ಕುತ್ತಿಗೆ ಹಾಗೂ ಕೈಯಲ್ಲಿದ್ದ ಚಿನ್ನಾಭರಣ ಸುಲಿಗೈದಿದ್ದನು. ಪ್ರಕರಣವನ್ನು ದಾಖಿಲಿಸಿಕೊಂಡು ತನಿಖೆಗೆ ಇಳಿದ ಕುಂದಾಪುರ ಗ್ರಾಮಾಂತರ ಪೊಲೀಸರು, ಆ.10ರಂದು ರಾತ್ರಿ ಗಂಗೊಳ್ಳಿ ತ್ರಾಸಿ ಬಳಿ ಆರೋಪಿಯನ್ನು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು