1:17 PM Monday12 - May 2025
ಬ್ರೇಕಿಂಗ್ ನ್ಯೂಸ್
Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ…

ಇತ್ತೀಚಿನ ಸುದ್ದಿ

ಕದ್ರಿ ವಲಯ ಶಿವಳ್ಳಿ ಸ್ಪಂದನ ಅಧ್ಯಕ್ಷರಾಗಿ ರಾಮಚಂದ್ರ ಭಟ್‌ ಎಲ್ಲೂರು ಆಯ್ಕೆ

12/08/2022, 20:36

ಮಂಗಳೂರು(reporterkarnataka.com): ಕದ್ರಿ ವಲಯ ಶಿವಳ್ಳಿ ಸ್ಪಂದನ ಅಧ್ಯಕ್ಷರಾಗಿ ಯಕ್ಷಗುರು ರಾಮಚಂದ್ರ ಭಟ್‌ ಎಲ್ಲೂರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. 

ಕದ್ರಿ ಮಲ್ಲಿಕಟ್ಟೆ ಶ್ರೀಕೃಷ್ಣ ಮಂದಿರದಲ್ಲಿ ನಡೆದ ಮಹಾಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ಘೋಷಿಸಲಾಯಿತು.

ಶಿವಳ್ಳಿ ಸ್ಪಂದನ ಕದ್ರಿ ವಲಯ: ಅಧ್ಯಕ್ಷರು- ರಾಮಚಂದ್ರ ಭಟ್ ಎಲ್ಲೂರು, ಕಾರ್ಯದರ್ಶಿ-ರಮಾಮಣಿ ಭಟ್, ಉಪಾಧ್ಯಕ್ಷರು-  ಸದಾನಂದ ರಾವ್ ಪೇಜಾವರ ಮತ್ತು ಪ್ರಸನ್ನ ಕೆ.ಆರ್., ಕೋಶಾಧಿಕಾರಿ- ಸುಧಾಕರ್ ಭಟ್.ಮಹಿಳಾ ಘಟಕ ಉಪಾಧ್ಯಕ್ಷೆ-ಅನುಪಮ ಅಡಿಗ, ಕಾರ್ಯದರ್ಶಿ- ಸುಮಾ ಪದಕಣ್ಣಾಯ, ಸಂಘಟನಾ ಕಾರ್ಯದರ್ಶಿ- ಜಯಶ್ರೀ ಹೆಬ್ಬಾರ್‌. ಕಾರ್ಯಕಾರಿ ಸಮಿತಿ ಸದಸ್ಯರು: ಹರೀಶ್ ಆಚಾರ್, ಲಕ್ಷ್ಮೀಶ್ ರಾವ್, ನಾರಾಯಣ ಕಲ್ಲೂರಾಯ, ಗಿರೀಶ್ಚಂದ್ರ ಭಟ್, ಲಕ್ಷ್ಮೀಶ ಭಟ್, ಗೋಪಾಲ ರಾವ್, ಸುಧಾ  ಎಸ್. ಭಟ್, ಗೀತಾ ಸರಳಾಯ, ಜಯಲಕ್ಷ್ಮಿ ರಾವ್, ದುರ್ಗಾ ರಾಮದಾಸ್ ಕಟೀಲ್, ಪ್ರಸನ್ನ ಕೆ. ಆರ್., ಶೀಲಾ ಜಯಪ್ರಕಾಶ್, ವಿದ್ಯಾಲಕ್ಷ್ಮಿ.

ಇತ್ತೀಚಿನ ಸುದ್ದಿ

ಜಾಹೀರಾತು