11:46 AM Monday7 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ಕದ್ರಿ ವಲಯ ಶಿವಳ್ಳಿ ಸ್ಪಂದನ ಅಧ್ಯಕ್ಷರಾಗಿ ರಾಮಚಂದ್ರ ಭಟ್‌ ಎಲ್ಲೂರು ಆಯ್ಕೆ

12/08/2022, 20:36

ಮಂಗಳೂರು(reporterkarnataka.com): ಕದ್ರಿ ವಲಯ ಶಿವಳ್ಳಿ ಸ್ಪಂದನ ಅಧ್ಯಕ್ಷರಾಗಿ ಯಕ್ಷಗುರು ರಾಮಚಂದ್ರ ಭಟ್‌ ಎಲ್ಲೂರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. 

ಕದ್ರಿ ಮಲ್ಲಿಕಟ್ಟೆ ಶ್ರೀಕೃಷ್ಣ ಮಂದಿರದಲ್ಲಿ ನಡೆದ ಮಹಾಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ಘೋಷಿಸಲಾಯಿತು.

ಶಿವಳ್ಳಿ ಸ್ಪಂದನ ಕದ್ರಿ ವಲಯ: ಅಧ್ಯಕ್ಷರು- ರಾಮಚಂದ್ರ ಭಟ್ ಎಲ್ಲೂರು, ಕಾರ್ಯದರ್ಶಿ-ರಮಾಮಣಿ ಭಟ್, ಉಪಾಧ್ಯಕ್ಷರು-  ಸದಾನಂದ ರಾವ್ ಪೇಜಾವರ ಮತ್ತು ಪ್ರಸನ್ನ ಕೆ.ಆರ್., ಕೋಶಾಧಿಕಾರಿ- ಸುಧಾಕರ್ ಭಟ್.ಮಹಿಳಾ ಘಟಕ ಉಪಾಧ್ಯಕ್ಷೆ-ಅನುಪಮ ಅಡಿಗ, ಕಾರ್ಯದರ್ಶಿ- ಸುಮಾ ಪದಕಣ್ಣಾಯ, ಸಂಘಟನಾ ಕಾರ್ಯದರ್ಶಿ- ಜಯಶ್ರೀ ಹೆಬ್ಬಾರ್‌. ಕಾರ್ಯಕಾರಿ ಸಮಿತಿ ಸದಸ್ಯರು: ಹರೀಶ್ ಆಚಾರ್, ಲಕ್ಷ್ಮೀಶ್ ರಾವ್, ನಾರಾಯಣ ಕಲ್ಲೂರಾಯ, ಗಿರೀಶ್ಚಂದ್ರ ಭಟ್, ಲಕ್ಷ್ಮೀಶ ಭಟ್, ಗೋಪಾಲ ರಾವ್, ಸುಧಾ  ಎಸ್. ಭಟ್, ಗೀತಾ ಸರಳಾಯ, ಜಯಲಕ್ಷ್ಮಿ ರಾವ್, ದುರ್ಗಾ ರಾಮದಾಸ್ ಕಟೀಲ್, ಪ್ರಸನ್ನ ಕೆ. ಆರ್., ಶೀಲಾ ಜಯಪ್ರಕಾಶ್, ವಿದ್ಯಾಲಕ್ಷ್ಮಿ.

ಇತ್ತೀಚಿನ ಸುದ್ದಿ

ಜಾಹೀರಾತು