6:12 AM Monday2 - February 2026
ಬ್ರೇಕಿಂಗ್ ನ್ಯೂಸ್
ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್… ಕೇಂದ್ರ ಬಜೆಟ್ | 2047ರ ವಿಕಸಿತ ಭಾರತಕ್ಕೆ ಸುಧಾರಣಾ ಎಕ್ಸ್‌ಪ್ರೆಸ್ ಎಂದ ಪ್ರಧಾನಿ… ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್…

ಇತ್ತೀಚಿನ ಸುದ್ದಿ

ಕದ್ರಿ ವಲಯ ಶಿವಳ್ಳಿ ಸ್ಪಂದನ ಅಧ್ಯಕ್ಷರಾಗಿ ರಾಮಚಂದ್ರ ಭಟ್‌ ಎಲ್ಲೂರು ಆಯ್ಕೆ

12/08/2022, 20:36

ಮಂಗಳೂರು(reporterkarnataka.com): ಕದ್ರಿ ವಲಯ ಶಿವಳ್ಳಿ ಸ್ಪಂದನ ಅಧ್ಯಕ್ಷರಾಗಿ ಯಕ್ಷಗುರು ರಾಮಚಂದ್ರ ಭಟ್‌ ಎಲ್ಲೂರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. 

ಕದ್ರಿ ಮಲ್ಲಿಕಟ್ಟೆ ಶ್ರೀಕೃಷ್ಣ ಮಂದಿರದಲ್ಲಿ ನಡೆದ ಮಹಾಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ಘೋಷಿಸಲಾಯಿತು.

ಶಿವಳ್ಳಿ ಸ್ಪಂದನ ಕದ್ರಿ ವಲಯ: ಅಧ್ಯಕ್ಷರು- ರಾಮಚಂದ್ರ ಭಟ್ ಎಲ್ಲೂರು, ಕಾರ್ಯದರ್ಶಿ-ರಮಾಮಣಿ ಭಟ್, ಉಪಾಧ್ಯಕ್ಷರು-  ಸದಾನಂದ ರಾವ್ ಪೇಜಾವರ ಮತ್ತು ಪ್ರಸನ್ನ ಕೆ.ಆರ್., ಕೋಶಾಧಿಕಾರಿ- ಸುಧಾಕರ್ ಭಟ್.ಮಹಿಳಾ ಘಟಕ ಉಪಾಧ್ಯಕ್ಷೆ-ಅನುಪಮ ಅಡಿಗ, ಕಾರ್ಯದರ್ಶಿ- ಸುಮಾ ಪದಕಣ್ಣಾಯ, ಸಂಘಟನಾ ಕಾರ್ಯದರ್ಶಿ- ಜಯಶ್ರೀ ಹೆಬ್ಬಾರ್‌. ಕಾರ್ಯಕಾರಿ ಸಮಿತಿ ಸದಸ್ಯರು: ಹರೀಶ್ ಆಚಾರ್, ಲಕ್ಷ್ಮೀಶ್ ರಾವ್, ನಾರಾಯಣ ಕಲ್ಲೂರಾಯ, ಗಿರೀಶ್ಚಂದ್ರ ಭಟ್, ಲಕ್ಷ್ಮೀಶ ಭಟ್, ಗೋಪಾಲ ರಾವ್, ಸುಧಾ  ಎಸ್. ಭಟ್, ಗೀತಾ ಸರಳಾಯ, ಜಯಲಕ್ಷ್ಮಿ ರಾವ್, ದುರ್ಗಾ ರಾಮದಾಸ್ ಕಟೀಲ್, ಪ್ರಸನ್ನ ಕೆ. ಆರ್., ಶೀಲಾ ಜಯಪ್ರಕಾಶ್, ವಿದ್ಯಾಲಕ್ಷ್ಮಿ.

ಇತ್ತೀಚಿನ ಸುದ್ದಿ

ಜಾಹೀರಾತು