5:57 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕದ್ರಿ ವಲಯ ಶಿವಳ್ಳಿ ಸ್ಪಂದನ ಅಧ್ಯಕ್ಷರಾಗಿ ರಾಮಚಂದ್ರ ಭಟ್‌ ಎಲ್ಲೂರು ಆಯ್ಕೆ

12/08/2022, 20:36

ಮಂಗಳೂರು(reporterkarnataka.com): ಕದ್ರಿ ವಲಯ ಶಿವಳ್ಳಿ ಸ್ಪಂದನ ಅಧ್ಯಕ್ಷರಾಗಿ ಯಕ್ಷಗುರು ರಾಮಚಂದ್ರ ಭಟ್‌ ಎಲ್ಲೂರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. 

ಕದ್ರಿ ಮಲ್ಲಿಕಟ್ಟೆ ಶ್ರೀಕೃಷ್ಣ ಮಂದಿರದಲ್ಲಿ ನಡೆದ ಮಹಾಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ಘೋಷಿಸಲಾಯಿತು.

ಶಿವಳ್ಳಿ ಸ್ಪಂದನ ಕದ್ರಿ ವಲಯ: ಅಧ್ಯಕ್ಷರು- ರಾಮಚಂದ್ರ ಭಟ್ ಎಲ್ಲೂರು, ಕಾರ್ಯದರ್ಶಿ-ರಮಾಮಣಿ ಭಟ್, ಉಪಾಧ್ಯಕ್ಷರು-  ಸದಾನಂದ ರಾವ್ ಪೇಜಾವರ ಮತ್ತು ಪ್ರಸನ್ನ ಕೆ.ಆರ್., ಕೋಶಾಧಿಕಾರಿ- ಸುಧಾಕರ್ ಭಟ್.ಮಹಿಳಾ ಘಟಕ ಉಪಾಧ್ಯಕ್ಷೆ-ಅನುಪಮ ಅಡಿಗ, ಕಾರ್ಯದರ್ಶಿ- ಸುಮಾ ಪದಕಣ್ಣಾಯ, ಸಂಘಟನಾ ಕಾರ್ಯದರ್ಶಿ- ಜಯಶ್ರೀ ಹೆಬ್ಬಾರ್‌. ಕಾರ್ಯಕಾರಿ ಸಮಿತಿ ಸದಸ್ಯರು: ಹರೀಶ್ ಆಚಾರ್, ಲಕ್ಷ್ಮೀಶ್ ರಾವ್, ನಾರಾಯಣ ಕಲ್ಲೂರಾಯ, ಗಿರೀಶ್ಚಂದ್ರ ಭಟ್, ಲಕ್ಷ್ಮೀಶ ಭಟ್, ಗೋಪಾಲ ರಾವ್, ಸುಧಾ  ಎಸ್. ಭಟ್, ಗೀತಾ ಸರಳಾಯ, ಜಯಲಕ್ಷ್ಮಿ ರಾವ್, ದುರ್ಗಾ ರಾಮದಾಸ್ ಕಟೀಲ್, ಪ್ರಸನ್ನ ಕೆ. ಆರ್., ಶೀಲಾ ಜಯಪ್ರಕಾಶ್, ವಿದ್ಯಾಲಕ್ಷ್ಮಿ.

ಇತ್ತೀಚಿನ ಸುದ್ದಿ

ಜಾಹೀರಾತು