11:04 AM Saturday4 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ರಕ್ಷಾಬಂಧನ ಹಬ್ಬ ಆಚರಿಸಿದ ಸಹೋದರ ಸಹೋದರಿಯರು

13/08/2022, 00:21

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ನೂಲು ಹುಣ್ಣಿಮೆ ಪ್ರಯುಕ್ತ ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣ ಸೇರಿದಂತೆ, ತಾಲೂಕಿನಾದ್ಯಂತ ರಕ್ಷಾಬಂಧನ ಹಬ್ಬ ಆಚರಿಸಲಾಯಿತು. 

ಸಹೋದರ ರಿಗೆ ಸಹೋದರಿಯರು ರಾಖಿ ಕಟ್ಟುವ ಮೂಲಕ ಮತ್ತು ಸಿಹಿತಿಸಿ ಶುಭ ಹಾರೈಸುವ ಮೂಲಕ ಬಹು ಅರ್ಥಪೂರ್ಣವಾಗಿ ರಕ್ಷಾಬಂಧನ ಹಬ್ಬ ಆಚರಿಸಲಾಯಿತು.

ಕೂಡ್ಲಿಗಿ ಪಟ್ಟಣದ 2ನೇ ವಾರ್ಡ್ ನಲ್ಲಿ ಮೂರು ವರ್ಷದ ಬಾಲೆ ಹರಣಿ ತನ್ನ ಸಹೋದರ ವಿನಾಯಕನಿಗೆ, ರಾಖಿ ಕಟ್ಟಿ ಸಿಹಿ ತಿನಿಸಿದಳು ಮತ್ತು ಸಹೋದರನ ಹಣೆಗೆ ವೀರ ತಿಲಕವನ್ನಿಟ್ಟು ಶುಭ ಕೋರಿದಳು. ಈ ಸಂದರ್ಭದಲ್ಲಿ ಅವರ ತಾಯಿ ರೇಣುಕ ರವರು,ಇವರಿಬ್ಬರಿಗೂ ಶುಭ ಹಾರೈಸಿದರು. ಸಹೋದರರು ಸಹೋದರಿಯರ ಪರಸ್ಪರರಲ್ಲಿ. ಸಹೋದರತ್ವ ಸಂಬಂಧ ಬೆಸೆದು ಚಿರಕಾಲ ಇರಲೆಂದು ಆಶೀರ್ವಾದ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು