2:50 PM Monday12 - May 2025
ಬ್ರೇಕಿಂಗ್ ನ್ಯೂಸ್
Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ರಕ್ಷಾಬಂಧನ ಹಬ್ಬ ಆಚರಿಸಿದ ಸಹೋದರ ಸಹೋದರಿಯರು

13/08/2022, 00:21

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ನೂಲು ಹುಣ್ಣಿಮೆ ಪ್ರಯುಕ್ತ ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣ ಸೇರಿದಂತೆ, ತಾಲೂಕಿನಾದ್ಯಂತ ರಕ್ಷಾಬಂಧನ ಹಬ್ಬ ಆಚರಿಸಲಾಯಿತು. 

ಸಹೋದರ ರಿಗೆ ಸಹೋದರಿಯರು ರಾಖಿ ಕಟ್ಟುವ ಮೂಲಕ ಮತ್ತು ಸಿಹಿತಿಸಿ ಶುಭ ಹಾರೈಸುವ ಮೂಲಕ ಬಹು ಅರ್ಥಪೂರ್ಣವಾಗಿ ರಕ್ಷಾಬಂಧನ ಹಬ್ಬ ಆಚರಿಸಲಾಯಿತು.

ಕೂಡ್ಲಿಗಿ ಪಟ್ಟಣದ 2ನೇ ವಾರ್ಡ್ ನಲ್ಲಿ ಮೂರು ವರ್ಷದ ಬಾಲೆ ಹರಣಿ ತನ್ನ ಸಹೋದರ ವಿನಾಯಕನಿಗೆ, ರಾಖಿ ಕಟ್ಟಿ ಸಿಹಿ ತಿನಿಸಿದಳು ಮತ್ತು ಸಹೋದರನ ಹಣೆಗೆ ವೀರ ತಿಲಕವನ್ನಿಟ್ಟು ಶುಭ ಕೋರಿದಳು. ಈ ಸಂದರ್ಭದಲ್ಲಿ ಅವರ ತಾಯಿ ರೇಣುಕ ರವರು,ಇವರಿಬ್ಬರಿಗೂ ಶುಭ ಹಾರೈಸಿದರು. ಸಹೋದರರು ಸಹೋದರಿಯರ ಪರಸ್ಪರರಲ್ಲಿ. ಸಹೋದರತ್ವ ಸಂಬಂಧ ಬೆಸೆದು ಚಿರಕಾಲ ಇರಲೆಂದು ಆಶೀರ್ವಾದ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು