10:49 PM Thursday18 - December 2025
ಬ್ರೇಕಿಂಗ್ ನ್ಯೂಸ್
ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ…

ಇತ್ತೀಚಿನ ಸುದ್ದಿ

ಕೊಪ್ಪ: ಭಾರೀ ಮಳೆಯಿಂದ ಬೆಳೆ ಹಾನಿ; ಸಾಲ ಮಾಡಿ ಕೃಷಿ ಮಾಡಿದ ರೈತ ಆತ್ಮಹತ್ಯೆಗೆ ಶರಣು

13/08/2022, 14:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com 

ಮಳೆಯಿಂದ ಬೆಳೆ ನಷ್ಟ ಉಂಟಾಗಿ ಮನನೊಂದು ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಪ್ಪ ತಾಲೂಕಿನ ಜಯಪುರ ಗ್ರಾಮದಲ್ಲಿ ನಡೆದಿದೆ.

ಗಣೇಶ್ (38) ಎಂಬವರು ಬೆಳೆಹಾನಿಯಿಂದ ನೊಂದು ಮೈಲುತುತ್ತು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗಣೇಶ್ ಅವರು ಜಮೀನಿಗಾಗಿ ಬ್ಯಾಂಕಿನಿಂದ 2 ಲಕ್ಷ ಹಾಗೂ 45 ಸಾವಿರ ಕೈ ಸಾಲ ಮಾಡಿಕೊಂಡಿದ್ದರು.

ಭಾರೀ ಮಳೆಯಿಂದ ಅವರ ಅಡಿಕೆ, ಕಾಫಿ, ಮೆಣಸು ಬೆಳೆ ಹಾನಿಗೀಡಾಗಿದೆ.ಮಳೆಯಿಂದ ಬೆಳೆ ಹಾಳಾಯ್ತು, ಸಾಲ ತೀರಿಸುವುದು ಹೇಗೆಂದು ಕಂಗಾಲಾದ ರೈತ ಗಣೇಶ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮೃತನ ತಂದೆ ಬಾಳೆಹೊನ್ನೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು