12:22 PM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಹಸಿರಿಗೆ ಉಸಿರಾದ ದೇವನಾಂಪ್ರಿಯ ಅಶೋಕ ಸರಕಾರಿ ಪ್ರಥಮ ದರ್ಜೆ ಕಾಲೇಜು: ಸಸಿ ನೆಟ್ಟ ನೂತನ ಶಾಸಕ ತುರುವಿಹಾಳ

23/06/2021, 21:19

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

Info.reporterkarnataka@gmail.com

ಅಭಿನಂದನ್ ಶಿಕ್ಷಣ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಹಾಗೂ ಮಸ್ಕಿಯ ದೇವನಾಂಪ್ರಿಯ ಅಶೋಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಂಯುಕ್ತ ಅಶ್ರಯದಲ್ಲಿ ದೇವನಾಂಪ್ರಿಯ ಕಾಲೇಜು ಆವರಣದಲ್ಲಿ ಸಸಿಗಳನ್ನು ನೆಡಲಾಯಿತು.

ನೂತನ ಶಾಸಕ ಬಸವನಗೌಡ ತುರುವಿಹಾಳ ಅವರು ಸಸಿ ನೆಟ್ಟರು. ಕಾಲೇಜು ಪ್ರಾಂಶುಪಾಲ ಪಂಪನಗೌಡ ಜಿ. ಪಾಟೀಲ್, ಪ್ರಾಧ್ಯಾಪಕರಾದ ಶಿವಗ್ಯಾನಪ್ಪ ಲಕ್ಕುಂಡಿ, ವೀರೇಶ್ ಜಂಗಮರಹಳ್ಳಿ,, ಶ್ರೀನಿವಾಸ ಯಾಳಿಗಿ, ಸಂಸ್ಥೆಯ ಕಾರ್ಯದರ್ಶಿ ಹಾಗೂ ಉಪನ್ಯಾಸಕ ರಾಮಣ್ಣ ಹಂಪರಗುಂದಿ ಹಾಗೂ ಕಾಲೇಜು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು