1:37 PM Friday30 - January 2026
ಬ್ರೇಕಿಂಗ್ ನ್ಯೂಸ್
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ…

ಇತ್ತೀಚಿನ ಸುದ್ದಿ

ವಿಶ್ವ ಟೇಕ್ವಾಂಡೋ ಚಾಂಪಿಯನ್‌ ಶಿಪ್‌:  ಮಂಗಳೂರಿನ ಸಂಹಿತಾ ಅಲೆವೂರಾಯಗೆ ಬೆಳ್ಳಿ

14/08/2022, 11:35

ಕೌಲಲಾಂಪುರ/ ಮಂಗಳೂರು(reporterkarnataka.com):
ಮಲೇಷ್ಯಾ ಕೌಲಲಾಂಪುರದ ಜುರಾ ಸ್ಟೇಡಿಯಂನಲ್ಲಿ ನಡೆದ 14ನೇ ಅಂತಾರಾಷ್ಟ್ರೀಯ ಮಟ್ಟದ ಟೇಕ್ವಾಂಡೋ ಚಾಂಪಿಯನ್‌ ಶಿಪ್ ಮಹಿಳಾ (ಕಿರಿಯ) ವಿಭಾಗದಲ್ಲಿ ಭಾರತವನ್ನು ಪ್ರತಿನಿಧಿಸಿದ ಮಂಗಳೂರಿನ ಸಂಮಿತಾ ಅಲೆವೂರಾಯ ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದಾರೆ.


ಕೋಚ್‌ ಗುರುರಾಜ್‌ ಇಟಗಿ ಅವರಿಂದ ತರಬೇತಿ ಪಡೆಯುತ್ತಿದ್ದಾರೆ. ಮಂಗಳೂರಿನ ಶಾರದಾ ವಿದ್ಯಾಲಯದ ಪ್ರಥಮ ಪಿಯುಸಿ ವಿದ್ಯಾರ್ಥಿನಿ. ಕದ್ರಿ ವಾಸುದೇವ ಭಟ್‌ ಕುಂಜತ್ತೋಡಿ ಮತ್ತು ದೀಪಾ ಕೆ.ಎಸ್.‌ ಅವರ ಪುತ್ರಿ. ಸಂಹಿತಾ ಅವರು 2022ರಲ್ಲಿ ನೇಪಾಳದಲ್ಲಿ ನಡೆದ ವಿಶ್ವಮಟ್ಟದ ಟೇಕ್ವಾಂಡೋ ಕೂಟದಲ್ಲಿ ಚಿನ್ನದ ಪದಕ ಗಳಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು