3:29 PM Saturday14 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಗ್ರಾಮದೇವತೆ ಶ್ರೀಊರಮ್ಮ ದೇವಿ ದೇವಸ್ಥಾನದ ನೂತನ ಕಟ್ಟಡಕ್ಕೆ ಭೂಮಿ ಪೂಜೆ

14/08/2022, 13:19

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿಯ ಗ್ರಾಮ ದೇವತೆಯಾದ ಶ್ರೀ ಊರಮ್ಮ ದೇವಿ ದೇವಸ್ಥಾನದ ನೂತನ ಕಟ್ಟಡದ ಭೂಮಿ ಪೂಜೆ  ಜರುಗಿತು.


2 ಕೋಟಿ ರೂ.ಅಧಿಕ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ, ಶ್ರೀಊರಮ್ಮ ದೇವಿ ದೇವಸ್ಥಾನ ನಿರ್ಮಾಣ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಉಜ್ಜಯಿನಿ ಪೀಠದ ಶ್ರೀ ಜಗದ್ಗುರು ಸಿದ್ದಲಿಂಗ ಶಿವಾಚಾರ್ಯ ಸ್ವಾಮಿಗಳು ಮತ್ತು ವಿವಿಧ ಮಠಾಧೀಶರು, ಕೂಡ್ಲಿಗಿ ಶಾಸಕರಾದ ಎನ್.ವೈ.ಗೋಪಾಲಕಷ್ಣ,  ಎಚ್.ವೀರನಗೌಡ್ರು, ಚಿದಾನಂದ ಸ್ವಾಮಿ, ಊರಮ್ಮ ದೇವಿ ಪೂಜಾರಿ ಹಾಗೂ ಕರ್ನಾಟಕ ಪತ್ರಕರ್ತರ ಸಂಘ ಅಧ್ಯಕ್ಷ ಬಡಿಗೇರ ನಾಗರಾಜ, ಅವರ ಸಹೋದರ ಬಡಗೇರ ವೀರಣ್ಣ, ಪಪಂ ಸದಸ್ಯ ಕಾವಲ್ಲಿ ಶಿವಪ್ಪನಾಯಕ, ಬಂಗಾರಿ ಹನುಮಂತು ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು, ಊರಮ್ಮದೇವಿ ದೇವಸ್ಥಾದ ಸೇವಾ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು, ಹಿರಿಯ ನಾಗರೀಕರು, ವಿವಿಧ ಸಮುದಾಯಗಳ ಮುಖಂಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು