3:34 PM Tuesday30 - June 2026
ಬ್ರೇಕಿಂಗ್ ನ್ಯೂಸ್
ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ… 2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು

ಇತ್ತೀಚಿನ ಸುದ್ದಿ

ಬಿಗ್​ ಬಾಸ್​ ಕನ್ನಡ ಒಟಿಟಿ: ಸೋನು​ ಗೌಡಗೆ  ಸಿಕ್ಕಾಪಟ್ಟೆ ಜನಬೆಂಬಲ; ಎಲಿಮಿನೇಷನ್​ನಿಂದ ಬಚಾವ್

14/08/2022, 19:30

ಬೆಂಗಳೂರು(Reporterkarnataka.com):ರೀಲ್ಸ್​ ಹಾಗೂ ವಿವಾದ ಮೂಲಕ ಫೇಮಸ್​ ಆಗಿದ್ದ ಸೋನು ಶ್ರೀನಿವಾಸ್​ ಗೌಡ ಅವರನ್ನು ಜನರು ಸಿಕ್ಕಾಪಟ್ಟೆ ಟ್ರೋಲ್​ ಮಾಡುತ್ತಿದ್ದರೂ‘ಬಿಗ್​ ಬಾಸ್​ ಕನ್ನಡ ಒಟಿಟಿ ಶೋನಲ್ಲಿ ಅವರನ್ನು ಸಪೋರ್ಟ್​ ಮಾಡುವವರ ಸಂಖ್ಯೆ ದೊಡ್ಡದಿದೆ.

ಬಿಗ್​ ಬಾಸ್​ ಕನ್ನಡ ಒಟಿಟಿ ಶೋನ ಮೊದಲ ವಾರದಲ್ಲಿ ಸೋನು​ ಗೌಡ ನಾಮಿನೇಟ್​ ಆಗಿದ್ದರು. ಆದರೆ ಜನರಿಂದ ವೋಟ್​ ಪಡೆಯುವ ಮೂಲಕ ಅವರು ಸೇಫ್​ ಆಗಿ ಬಿಗ್ ಬಾಸ್ ಮನೆಯಲ್ಲಿ ಉಳಿದಿದ್ದಾರೆ. 

ಮೊದಲ ವಾರದ ಎಲಿಮಿನೇಷನ್​ನಿಂದ ಬಚಾವ್​ ಆಗಿರುವ ಸೋನು ಶ್ರೀನಿವಾಸ್​ ಗೌಡ ಕುಣಿದು ಕುಪ್ಪಳಿಸಿದ್ದಾರೆ. ಇನ್ನೋರ್ವ ಸ್ಪರ್ಧಿ ಕಿರಣ್​ ಯೋಗೇಶ್ವರ್​ ಎಲಿಮಿನೇಟ್​ ಆಗಿದ್ದಾರೆ.

ಈ ಹಿಂದೆ ಸೋನು ಶ್ರೀನಿವಾಸ್​ ಗೌಡ ಅವರ ಖಾಸಗಿ ವಿಡಿಯೋ ವೈರಲ್​ ಆಗಿ ಆ ಬಳಿಕ ಟ್ರೋಲಿಗರ ಕೆಂಗಣ್ಣಿಗೆ ಗುರಿ ಆಗಿದ್ದರು. ಆ ಕಹಿ ಘಟನೆ ನಡೆದಿದ್ದು ಹೇಗೆ ಎಂಬ ಬಗ್ಗೆ ಮೊದಲ ವಾರವೇ ಸೋನು ಗೌಡ ಬಿಗ್​ ಬಾಸ್​ ಮನೆಯಲ್ಲಿ ಬಾಯ್ಬಿಟ್ಟಿದ್ದಾರೆ. ಅಲ್ಲದೇ, ‘ನನ್ನದು ಇನ್ನೊಂದು ವಿಡಿಯೋ ಇದ್ದು, ಅದು ಯಾವಾಗ ಹೊರಬರುತ್ತೋ ಗೊತ್ತಿಲ್ಲ’ ಎಂದು ಅಳಲು ತೋಡಿಕೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು