4:48 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಶಿರನಾಳ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ವತಿಯಿಂದ ಸ್ವಾತಂತ್ರ್ಯಅಮೃತ ಮಹೋತ್ಸವ

15/08/2022, 20:22

ವಿಜಯಪುರ(reporterkarnataka.com):ವಿಜಯಪುರ ತಾಲೂಕಿನ ನಾಗಠಾಣ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಶಿರನಾಳ ಕೋಕರೇನದೊಡ್ಡಿಯಲ್ಲಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ವತಿಯಿಂದ 75ನೇ ವರ್ಷದ ಸ್ವಾತಂತ್ರ್ಯಅಮೃತ ಮಹೋತ್ಸವ ಆಚರಿಸಲಾಯಿತು.

ಶಾಸಕ ಡಾ.ದೇವಾನಂದ ಫೂಲಸಿಂಗ ಚವ್ಹಾಣ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಶಿರನಾಳ ಗ್ರಾಮ ಪಂಚಾಯಿತಿ ಸದಸ್ಯರಾದ ಡಾ. ವಿಜಯಕುಮಾರ್ ಬಗಲಿ,ತಾಯಪ್ಪ ಲೋಕಂಡ, ಮಾಯಪ್ಪ ಲೋಕಂಡೆ, ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ನ ಸದಸ್ಯರು ಸೇರಿದಂತೆ ದೊಡ್ಡಿಯ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

ಕೊಖಾರಾಯಣ ದೊಡ್ಡಿ ಗ್ರಾಮದ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಗೊಳ್ಳಿ ರಾಯಣ್ಣ ಜೈ ಹಿಂದೂ ಸಂಘಟನೆ ನಡೆಸಿಕೊಟ್ಟಿತು.ಶಾಸಕ ದೇವಾನಂದ್ ಫುಲ್ಲ ಸಿಂಗ್ ಚವಾಣ್  ಬೈಕ್ ರಾಲಿ ಉದ್ಘಾಟಿಸಿದರು.


ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಅಧ್ಯಕ್ಷ ಮಾಯಪ್ಪ ಲೋಕಂಡೆ, ಉಪಾಧ್ಯಕ್ಷರಾದ ಬೀರಪ್ಪ ತಾಂಬೆ, ನಾನು ಲೋಕಂಡೆ, ಬಾಳು ಗೋಪನೆ ಮಲ್ಲು ಲೋಕಂಡೆ, ರಾವನ್ ಚೌಗುಲೆ, ನಾರು ಲೋಕಂಡೆ, ಮಲ್ಲು ಸಂಜು ಲೋಕಂಡೆ, ಮಲ್ಲವನ್ ತಾಂಬೆ, ಭೀಮಸಿ ಲೋಕಂಡೆ, ಭೀಮಣ್ಣ ಪೂಜಾರಿ,.ಶ್ರವಣ್ ಚೌಗುಲೆ, ವಿಠ್ಠಲ್ ಲೋಕಂಡೆ, ಬಾಬು ಲೋಕಂಡೆ, ಭಿಮ್ರಾವ್ ಲೋಕಂಡೆ,  ಹೌದೌದು ಸಿದ್ಧ ಲೋಕಂಡೆ, ಜ್ಯೋತಿಬಾ ಲೋಕಂಡೆ, ಆಕಾಶ್ ಲೋಕಂಡೆ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು