6:42 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ಶಿರನಾಳ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ವತಿಯಿಂದ ಸ್ವಾತಂತ್ರ್ಯಅಮೃತ ಮಹೋತ್ಸವ

15/08/2022, 20:22

ವಿಜಯಪುರ(reporterkarnataka.com):ವಿಜಯಪುರ ತಾಲೂಕಿನ ನಾಗಠಾಣ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಶಿರನಾಳ ಕೋಕರೇನದೊಡ್ಡಿಯಲ್ಲಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ವತಿಯಿಂದ 75ನೇ ವರ್ಷದ ಸ್ವಾತಂತ್ರ್ಯಅಮೃತ ಮಹೋತ್ಸವ ಆಚರಿಸಲಾಯಿತು.

ಶಾಸಕ ಡಾ.ದೇವಾನಂದ ಫೂಲಸಿಂಗ ಚವ್ಹಾಣ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಶಿರನಾಳ ಗ್ರಾಮ ಪಂಚಾಯಿತಿ ಸದಸ್ಯರಾದ ಡಾ. ವಿಜಯಕುಮಾರ್ ಬಗಲಿ,ತಾಯಪ್ಪ ಲೋಕಂಡ, ಮಾಯಪ್ಪ ಲೋಕಂಡೆ, ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ನ ಸದಸ್ಯರು ಸೇರಿದಂತೆ ದೊಡ್ಡಿಯ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

ಕೊಖಾರಾಯಣ ದೊಡ್ಡಿ ಗ್ರಾಮದ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಗೊಳ್ಳಿ ರಾಯಣ್ಣ ಜೈ ಹಿಂದೂ ಸಂಘಟನೆ ನಡೆಸಿಕೊಟ್ಟಿತು.ಶಾಸಕ ದೇವಾನಂದ್ ಫುಲ್ಲ ಸಿಂಗ್ ಚವಾಣ್  ಬೈಕ್ ರಾಲಿ ಉದ್ಘಾಟಿಸಿದರು.


ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಅಧ್ಯಕ್ಷ ಮಾಯಪ್ಪ ಲೋಕಂಡೆ, ಉಪಾಧ್ಯಕ್ಷರಾದ ಬೀರಪ್ಪ ತಾಂಬೆ, ನಾನು ಲೋಕಂಡೆ, ಬಾಳು ಗೋಪನೆ ಮಲ್ಲು ಲೋಕಂಡೆ, ರಾವನ್ ಚೌಗುಲೆ, ನಾರು ಲೋಕಂಡೆ, ಮಲ್ಲು ಸಂಜು ಲೋಕಂಡೆ, ಮಲ್ಲವನ್ ತಾಂಬೆ, ಭೀಮಸಿ ಲೋಕಂಡೆ, ಭೀಮಣ್ಣ ಪೂಜಾರಿ,.ಶ್ರವಣ್ ಚೌಗುಲೆ, ವಿಠ್ಠಲ್ ಲೋಕಂಡೆ, ಬಾಬು ಲೋಕಂಡೆ, ಭಿಮ್ರಾವ್ ಲೋಕಂಡೆ,  ಹೌದೌದು ಸಿದ್ಧ ಲೋಕಂಡೆ, ಜ್ಯೋತಿಬಾ ಲೋಕಂಡೆ, ಆಕಾಶ್ ಲೋಕಂಡೆ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು