10:01 AM Saturday18 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಶಿರನಾಳ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ವತಿಯಿಂದ ಸ್ವಾತಂತ್ರ್ಯಅಮೃತ ಮಹೋತ್ಸವ

15/08/2022, 20:22

ವಿಜಯಪುರ(reporterkarnataka.com):ವಿಜಯಪುರ ತಾಲೂಕಿನ ನಾಗಠಾಣ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಶಿರನಾಳ ಕೋಕರೇನದೊಡ್ಡಿಯಲ್ಲಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ವತಿಯಿಂದ 75ನೇ ವರ್ಷದ ಸ್ವಾತಂತ್ರ್ಯಅಮೃತ ಮಹೋತ್ಸವ ಆಚರಿಸಲಾಯಿತು.

ಶಾಸಕ ಡಾ.ದೇವಾನಂದ ಫೂಲಸಿಂಗ ಚವ್ಹಾಣ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಶಿರನಾಳ ಗ್ರಾಮ ಪಂಚಾಯಿತಿ ಸದಸ್ಯರಾದ ಡಾ. ವಿಜಯಕುಮಾರ್ ಬಗಲಿ,ತಾಯಪ್ಪ ಲೋಕಂಡ, ಮಾಯಪ್ಪ ಲೋಕಂಡೆ, ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ನ ಸದಸ್ಯರು ಸೇರಿದಂತೆ ದೊಡ್ಡಿಯ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

ಕೊಖಾರಾಯಣ ದೊಡ್ಡಿ ಗ್ರಾಮದ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಗೊಳ್ಳಿ ರಾಯಣ್ಣ ಜೈ ಹಿಂದೂ ಸಂಘಟನೆ ನಡೆಸಿಕೊಟ್ಟಿತು.ಶಾಸಕ ದೇವಾನಂದ್ ಫುಲ್ಲ ಸಿಂಗ್ ಚವಾಣ್  ಬೈಕ್ ರಾಲಿ ಉದ್ಘಾಟಿಸಿದರು.


ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಅಧ್ಯಕ್ಷ ಮಾಯಪ್ಪ ಲೋಕಂಡೆ, ಉಪಾಧ್ಯಕ್ಷರಾದ ಬೀರಪ್ಪ ತಾಂಬೆ, ನಾನು ಲೋಕಂಡೆ, ಬಾಳು ಗೋಪನೆ ಮಲ್ಲು ಲೋಕಂಡೆ, ರಾವನ್ ಚೌಗುಲೆ, ನಾರು ಲೋಕಂಡೆ, ಮಲ್ಲು ಸಂಜು ಲೋಕಂಡೆ, ಮಲ್ಲವನ್ ತಾಂಬೆ, ಭೀಮಸಿ ಲೋಕಂಡೆ, ಭೀಮಣ್ಣ ಪೂಜಾರಿ,.ಶ್ರವಣ್ ಚೌಗುಲೆ, ವಿಠ್ಠಲ್ ಲೋಕಂಡೆ, ಬಾಬು ಲೋಕಂಡೆ, ಭಿಮ್ರಾವ್ ಲೋಕಂಡೆ,  ಹೌದೌದು ಸಿದ್ಧ ಲೋಕಂಡೆ, ಜ್ಯೋತಿಬಾ ಲೋಕಂಡೆ, ಆಕಾಶ್ ಲೋಕಂಡೆ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು