10:48 PM Sunday6 - July 2025
ಬ್ರೇಕಿಂಗ್ ನ್ಯೂಸ್
ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಮಂಗಳೂರು ಉತ್ತರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ರಾಘವೇಂದ್ರ ಆರ್.ಕೋಟೆ ಅಧಿಕಾರ ಸ್ವೀಕಾರ

24/06/2021, 15:54

ಮಂಗಳೂರು(reporterkarnataka news): ಮಂಗಳೂರು ಉತ್ತರ ಪೊಲೀಸ್ ಠಾಣೆಯ ನೂತನ ಇನ್ಸ್ಪೆಕ್ಟರ್ ಆಗಿ ರಾಘವೇಂದ್ರ ಆರ್. ಕೋಟೆ ಅವರು ಅಧಿಕಾರ ಸ್ವೀಕರಿಸಿದರು.

ಉಡುಪಿ ಜಿಲ್ಲೆಯ  ಬೈಂದೂರು ತಾಲೂಕಿನ ಬಾಡದವರಾದ ಅವರು 1997ರಲ್ಲಿ ಪೊಲೀಸ್ ಇಲಾಖೆ ಗೆ ಸೇರ್ಪಡೆಗೊಂಡಿದ್ದರು. ನಂತರ ಮೂಲ್ಕಿ, ಉಡುಪಿ ನಗರ, ಶಂಕರನಾರಾಯಣ ಠಾಣಿಗಳಲ್ಲಿ ಕರ್ತವ್ಯ ನಿರ್ವಹಿಸಿ, 2007ರಲ್ಲಿ ರಾಜ್ಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇರ ನೇಮಕಾತಿ ಹೊಂದಿ ಬೆಂಗಳೂರಿನ ಯಶವಂತಪುರ,ಆನೆಕಲ್, ಮಾದನಾಯಕಹಳ್ಳಿ, ಸಿ.ಸಿ.ಬಿ.,ಹೆಬ್ಬಾಳ ಸಂಚಾರ, ಪಾಪಪಾಳ್ಯ ಠಾಣೆಗಳಲ್ಲಿ ಉತ್ತಮ ಸೇವೆ ಸಲ್ಲಿಸಿದರು. 2020ರಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಆಗಿ ಮುಂಬಡ್ತಿ ಹೊಂದಿ ಬೆಂಗಳೂರಿನ ಲೋಕಾಯುಕ್ತ ಎಸ್.ಐ.ಟಿ ವಿಂಗ್ ನಲ್ಲಿ ಕರ್ತವ್ಯದಲ್ಲಿದ್ದರು.

ಇವರು ಕರ್ತವ್ಯದ ಅವಧಿಯಲ್ಲಿ ತೋರಿದ ಸಾಧನೆ ಗೆ 2020-21ನೇ ಸಾಲಿನಲ್ಲಿ ಮುಖ್ಯಮಂತ್ರಿಯವರ ಪದಕ ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು