6:49 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಶಿವಮೊಗ್ಗ ಅಹಿತಕರ ಘಟನೆ: ರಾತ್ರಿ ಬೈಕ್ ಸಂಚಾರ, ಇಬ್ಬರ ಪ್ರಯಾಣಕ್ಕೆ ನಿಷೇಧ; 18ರ ವರೆಗೆ ನಿಷೇಧಾಜ್ಞೆ 

16/08/2022, 21:07

ಶಿವಮೊಗ್ಗ(reporterkarnataka.com): ಅಹಿತಕರ ಘಟನೆಯಿಂದ ಉದ್ವಿಗ್ನಗೊಂಡಿರುವ ಶಿವಮೊಗ್ಗ ನಗರದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು,
ಅಲ್ಲಿವರೆಗೆ ಯಾವುದೇ ಸಭೆ-ಸಮಾರಂಭ, ಮೆರವಣಿಗೆ ಮಾಡದಂತೆ ನಿಷೇಧಿಸಲಾಗಿದೆ. ರಾತ್ರಿ ದ್ವಿಚಕ್ರ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಅವಧಿಯಲ್ಲಿ ರಾತ್ರಿ 9 ರಿಂದ ಬೆಳಗಿನ ಜಾವ 5 ಗಂಟೆವರೆಗೆ ದ್ವಿಚಕ್ರ ವಾಹನ ಸಂಚಾರಕ್ಕೆ ನಿಷೇಧಿಸಲಾಗಿದೆ. ತುರ್ತು ಸೇವೆಗಳಿಗೆ ಮಾತ್ರ ಅವಕಾಶ ನೀಡಿದ್ದು, ಇದರ ಜೊತೆಗೆ ದ್ವಿಚಕ್ರ ವಾಹನದಲ್ಲಿ ಇಬ್ಬರು ಸಂಚರಿಸುವುದನ್ನು ನಿಷೇಧಿಸಿದ್ದಾರೆ. ದ್ವಿಚಕ್ರ ವಾಹನದಲ್ಲಿ 40 ವರ್ಷ ಮೇಲ್ಪಟ್ಟವರು, ರೋಗಿಗಳನ್ನು ಕರೆದೊಯ್ಯಲು ಮಾತ್ರ ಅವಕಾಶ ನೀಡಲಾಗಿದೆ. ಇನ್ನು ವಾಹನಗಳ ನಿರಂತರ ತಪಾಸಣೆಗೆ ಎಡಿಜಿಪಿ ಅಲೋಕ್ ಕುಮಾರ್ ಸೂಚನೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು