9:08 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಬಾವಿಗೆ ಬಿದ್ದ ಇಬ್ಬರು ಮಕ್ಕಳೊಡನೆ ಪ್ರಾಣ ಕಳೆದುಕೊಂಡ ತಾಯಿ | ಆತ್ಮಹತ್ಯೆಯೇ.? ಎನ್ನುವ ಗುಮಾನಿ !

24/06/2021, 18:04

ತುಮಕೂರು(ReporterKarnataka.com)

ತುಮಕೂರು ತಾಲೂಕಿನ ಕೋರಾ ಠಾಣೆ ವ್ಯಾಪ್ತಿಯ ತಿರುಮಲಪಾಳ್ಯದಲ್ಲಿ ತೆರೆದ ಬಾವಿಗೆ ಬಿದ್ದು ಮಹಿಳೆ ಹಾಗೂ ಇಬ್ಬರು ಹೆಣ್ಣು ಮಕ್ಕಳು ಸಾವನ್ನಪ್ಪಿದ್ದ ಘಟನೆ ಗುರುವಾರ ನಡೆದಿದೆ.

ತೋಟದ ಕೆಲಸಕ್ಕೆ ಮಕ್ಕಳೊಡನೆ ಬಂದ ಗೃಹಿಣಿ ಹೇಮಲತಾ ಕೆಲಸ ಮಾಡುತ್ತಿರುವಾಗ ಅಲ್ಲಿಯೇ ಸೀಬೆಗಿಡದ ಬಳಿ ಆಟ ಆಡುತ್ತಿದ್ದ ಪೂರ್ವಿಕಾ ಆಕಸ್ಮಿಕವಾಗಿ ತೆರೆದ ಬಾವಿಗೆ ಬಿದ್ದಿದ್ದಾಳೆ. ಇದನ್ನು ಕಂಡು ಇನ್ನೊಬ್ಬಳು ಮಗಳು ಮಾನಸ ಬಾವಿಗೆ ಹಾರಿದ್ದಾಳೆ. ಇಬ್ಬರು ಮಕ್ಕಳು ಬಾವಿಗೆ ಬಿದ್ದಿರುವುದನ್ನು ಕಂಡು ತಾಯಿ ಹೇಮಲತಾ(38) ಬಾವಿಗೆ ರಕ್ಷಿಸಲು ಹಾರಿದ್ದು, ಮೂವರು ಪ್ರಾಣ ತೆತ್ತಿದ್ಜಾರೆ. ಘಟನಾ ಸ್ಥಳಕ್ಕೆ ಎಸ್ಪಿ ರಾಹುಲ್ ಕುಮಾರ್ ಶಹಾಪುರ ವಾಡ್ ಡಿವೈಎಸ್ಪಿ ಸಿಪಿಐ ಕೋರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈಗ ಇದು ಆತ್ಮಹತ್ಯೆ ಎನ್ನುವ ಮಾತು ಕೇಳಿ ಬರುತ್ತಿದ್ದು, ಪೋಲಿಸರ ತನಿಖೆಯ ಬಳಿಗೆ ನಿಜಾಂಶ ತಿಳಿಯಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು