11:53 AM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಬಾವಿಗೆ ಬಿದ್ದ ಇಬ್ಬರು ಮಕ್ಕಳೊಡನೆ ಪ್ರಾಣ ಕಳೆದುಕೊಂಡ ತಾಯಿ | ಆತ್ಮಹತ್ಯೆಯೇ.? ಎನ್ನುವ ಗುಮಾನಿ !

24/06/2021, 18:04

ತುಮಕೂರು(ReporterKarnataka.com)

ತುಮಕೂರು ತಾಲೂಕಿನ ಕೋರಾ ಠಾಣೆ ವ್ಯಾಪ್ತಿಯ ತಿರುಮಲಪಾಳ್ಯದಲ್ಲಿ ತೆರೆದ ಬಾವಿಗೆ ಬಿದ್ದು ಮಹಿಳೆ ಹಾಗೂ ಇಬ್ಬರು ಹೆಣ್ಣು ಮಕ್ಕಳು ಸಾವನ್ನಪ್ಪಿದ್ದ ಘಟನೆ ಗುರುವಾರ ನಡೆದಿದೆ.

ತೋಟದ ಕೆಲಸಕ್ಕೆ ಮಕ್ಕಳೊಡನೆ ಬಂದ ಗೃಹಿಣಿ ಹೇಮಲತಾ ಕೆಲಸ ಮಾಡುತ್ತಿರುವಾಗ ಅಲ್ಲಿಯೇ ಸೀಬೆಗಿಡದ ಬಳಿ ಆಟ ಆಡುತ್ತಿದ್ದ ಪೂರ್ವಿಕಾ ಆಕಸ್ಮಿಕವಾಗಿ ತೆರೆದ ಬಾವಿಗೆ ಬಿದ್ದಿದ್ದಾಳೆ. ಇದನ್ನು ಕಂಡು ಇನ್ನೊಬ್ಬಳು ಮಗಳು ಮಾನಸ ಬಾವಿಗೆ ಹಾರಿದ್ದಾಳೆ. ಇಬ್ಬರು ಮಕ್ಕಳು ಬಾವಿಗೆ ಬಿದ್ದಿರುವುದನ್ನು ಕಂಡು ತಾಯಿ ಹೇಮಲತಾ(38) ಬಾವಿಗೆ ರಕ್ಷಿಸಲು ಹಾರಿದ್ದು, ಮೂವರು ಪ್ರಾಣ ತೆತ್ತಿದ್ಜಾರೆ. ಘಟನಾ ಸ್ಥಳಕ್ಕೆ ಎಸ್ಪಿ ರಾಹುಲ್ ಕುಮಾರ್ ಶಹಾಪುರ ವಾಡ್ ಡಿವೈಎಸ್ಪಿ ಸಿಪಿಐ ಕೋರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈಗ ಇದು ಆತ್ಮಹತ್ಯೆ ಎನ್ನುವ ಮಾತು ಕೇಳಿ ಬರುತ್ತಿದ್ದು, ಪೋಲಿಸರ ತನಿಖೆಯ ಬಳಿಗೆ ನಿಜಾಂಶ ತಿಳಿಯಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು