ಇತ್ತೀಚಿನ ಸುದ್ದಿ
ಮೂಡಿಗೆರೆ ಬೊಮ್ಮನಹಳ್ಳಿಯಲ್ಲಿ ಹುಲಿ ದಾಳಿಗೆ ಎತ್ತು ಬಲಿ: ಉಪ ವಲಯ ಅರಣ್ಯಾಧಿಕಾರಿ ಭೇಟಿ
17/08/2022, 15:21
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಣಕಲ್ ಹೋಬಳಿಯ ದೊಡ್ಡನಂದಿ ಗ್ರಾಮದ ಬೊಮ್ಮನಹಳ್ಳಿ ಎಂಬಲ್ಲಿ ಎತ್ತುವಿನ ಮೇಲೆ ಹುಲಿ ದಾಳಿ ಮಾಡಿರುವ ಘಟನೆ ನಡೆದಿದೆ.


ನಾರಾಯಣ ಗೌಡ ಎಂಬುವರು ಸಾಕಿದ್ದ ಎತ್ತು ಬಲಿ ಯಾಗಿದೆ. ಉಪ ವಲಯ ಅರಣ್ಯಾಧಿಕಾರಿ ಉಮೇಶ್, ಅರಣ್ಯ ರಕ್ಷಕ ಮೋಹಸೀನ್ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.














