9:23 AM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಮಂಗಳೂರು ಶ್ರೀ ವೆಂಕಟರಮಣ ದೇವಳದಲ್ಲಿ  ಶ್ರೀರಾಮ ಪಟ್ಟಾಭಿಷೇಕ: ಸುಂದರಕಾಂಡ ಹವನ 

17/08/2022, 21:08

ಚಿತ್ರ : ಮಂಜು ನೀರೇಶ್ವಾಲ್ಯ

ಮಂಗಳೂರು (reporterkarnataka.com): ಶ್ರೀ ಕಾಶೀಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಶುಭ ಕೃತ ನಾಮ ಸಂವತ್ಸರದ ಚಾತುರ್ಮಾಸ ವ್ರತ 
ನಡೆಯುತ್ತಿದ್ದು,ಶ್ರೀ ವೆಂಕಟರಮಣ ದೇವಸ್ಥಾನ ದಲ್ಲಿ ಸುಂದರಕಾಂಡ ಹವನ ನಡೆಯಿತು. ಇದರ ಪ್ರಯುಕ್ತ ” ಶ್ರೀ ರಾಮ ಪಟ್ಟಾಭಿಷೇಕ ” ಜರುಗಿತು. ಈ ಸಂದರ್ಭದಲ್ಲಿ ವಿಶೇಷ ಅಭಿಷೇಕಗಳು , ಅಷ್ಟಾವಧಾನ ಸೇವೆ, ಕೋಲಾಟ , ಭರತನಾಟ್ಯ ಸೇವೆಗಳು ನಡೆದವು, ಕಾಶೀ ಮಠಾಧೀಶರಾದ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ಶ್ರೀ ದೇವರ ಪಟ್ಟಾಭಿಷೇಕ ನೆರವೇರಿತು.


ಈ ಸಂದರ್ಭದಲ್ಲಿ ದೇವಳದ ಆಡಳಿತ ಮೊಕ್ತೇಸರರಾದ ಅಡಿಗೆ ಬಾಲಕೃಷ್ಣ ಶೆಣೈ , ಸಾಹುಕಾರ್ ಕಿರಣ್ ಪೈ , ಸತೀಶ್ ಪ್ರಭು , ಕೆ ಗಣೇಶ್ ಕಾಮತ್ , ಜಗನ್ನಾಥ್ ಕಾಮತ್ ದೇವಳದ ತಂತ್ರಿಗಳಾದ ಪಂಡಿತ್ ನರಸಿಂಹ ಆಚಾರ್ಯ ಚಾತುರ್ಮಾಸ  ಸಮಿತಿಯ ಗೌರವ ಅಧ್ಯಕ್ಷ ಮುಂಡ್ಕುರ್ ರಾಮದಾಸ್ ಕಾಮತ್ , ಬಿ . ಆರ್ . ಭಟ್ , ನಾಮದೇವ್ ಮಲ್ಯ , ಗಣಪತಿ ಪೈ , ಸುರೇಶ್ ಕಾಮತ್ ಉಪಸ್ಥಿತರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು