3:01 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಬೆಂಗಳೂರು: ಠಾಣೆಗೆ ಕರೆಯಲು ತೆರಳಿದ್ದ ಮಹಿಳಾ ಹೆಡ್ ಕಾನ್ಸ್ ಟೇಬಲ್ ಗೆ ರೌಡಿಶೀಟರ್ ನಿಂದ ಚೂರಿ ಇರಿತ

17/08/2022, 23:12

ಬೆಂಗಳೂರು(reporterkarnataka.com): ಆರೋಪಿಯನ್ನು ಬಂಧಿಸಲು ಹೋಗಿದ್ದ ಸಮಯದಲ್ಲಿ ಮಹಿಳಾ ಹೆಡ್ ಕಾನ್ ಸ್ಟೇಬಲ್ ಗೆ ರೌಡಿಶೀಟರ್ ಒಬ್ಬ ಚಾಕು ಇರಿದ ಘಟನೆ ಹೆಎಎಲ್ ಠಾಣೆ ವ್ಯಾಪ್ತಿಯ ಜ್ಯೋತಿ ನಗರದಲ್ಲಿ ನಡೆದಿದೆ

ಇತ್ತೀಚೆಗಷ್ಟೇ ಜಾಮೀನಿನ ಆಧಾರದ ಮೇಲೆ ಬಿಡುಗಡೆಯಾಗಿದ್ದ ಆರೋಪಿ, ವಿಚಾರಣೆ ವೇಳೆ ಹಾಜರಾಗದೆ ಇದ್ದ ಕಾರಣ ಆತನನ್ನು ಠಾಣೆಗೆ ಕರೆಯಲು ಹೆಡ್ ಕಾನ್ ಸ್ಟೇಬಲ್ ವಿನುತಾ ತಂಡ ತೆರಳಿದ್ದು, ಈ ಸಮಯದಲ್ಲಿ ಆರೋಪಿ ಮಹಿಳಾ ಸಿಬ್ಬಂದಿಗೆ ಚಾಕುವಿನಿಂದ ಇರಿದು ಪರಾರಿ ಯಾಗಲು ಯತ್ನಿಸಿದ್ದಾನೆ. ಆದರೆ ಸ್ಥಳೀಯರ ಸಹಾಯದಿಂದ ಆತನನ್ನು ಬಂಧಿಸಿ ಠಾಣೆಗೆ ಕರೆತರಲಾಗಿದೆ. ಚಾಕು ಇರಿತಕ್ಕೆ ಒಳಗಾದ ಮಹಿಳಾ ಕಾನ್ಸ್ಟೇಬಲ್ ವಿನುತ ಚೇತರಿಸಿಕೊಳ್ಳುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು