9:32 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಮಂಗಳೂರು ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ದಶಮ ಸ್ಕಂದ ಹವನ: ಶ್ರೀ ರುಕ್ಮಿಣಿ ಸತ್ಯಭಾಮ ಕಲ್ಯಾಣೋತ್ಸವ

18/08/2022, 16:20

ಚಿತ್ರ : ಮಂಜು ನೀರೇಶ್ವಾಲ್ಯ

ಮಂಗಳೂರು(reporterkarnataka.com): ಶ್ರೀ ಕಾಶೀಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಶುಭ ಕೃತ ನಾಮ ಸಂವತ್ಸರದ ಚಾತುರ್ಮಾಸ ವ್ರತ ನಡೆಯುತ್ತಿದ್ದು ಶ್ರೀ  ವೆಂಕಟರಮಣ ದೇವಸ್ಥಾನದಲ್ಲಿ ದಶಮಸ್ಕಂದ ಹವನ ನಡೆದಿದ್ದು ಇದರ ಪ್ರಯುಕ್ತ ” ಶ್ರೀ ರುಕ್ಮಿಣಿ ಸತ್ಯಭಾಮ ಕಲ್ಯಾಣೋತ್ಸವ” ನಡೆಯಿತು. 

ಈ ಸಂದರ್ಭದಲ್ಲಿ ವಿಶೇಷ ಅಭಿಷೇಕಗಳು , ಅಷ್ಟಾವಧಾನ ಸೇವೆ , ಕೋಲಾಟ , ಭರತನಾಟ್ಯ ಸೇವೆಗಳು ನಡೆದವು , ಕಾಶೀ ಮಠಾಧೀಶರಾದ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ಶ್ರೀ ದೇವರ ಕಲ್ಯಾಣೋತ್ಸವ ನೆರವೇರಿತು. ದೇವಳದ ಆಡಳಿತ ಮೊಕ್ತೇಸರರಾದ ಅಡಿಗೆ ಬಾಲಕೃಷ್ಣ ಶೆಣೈ , ಸಾಹುಕಾರ್ ಕಿರಣ್ ಪೈ , ಸತೀಶ್ ಪ್ರಭು , ಕೆ ಗಣೇಶ್ ಕಾಮತ್ , ಜಗನ್ನಾಥ್ ಕಾಮತ್ ದೇವಳದ ತಂತ್ರಿಗಳಾದ ಪಂಡಿತ್ ನರಸಿಂಹ ಆಚಾರ್ಯ ಚಾತುರ್ಮಾಸ  ಸಮಿತಿಯ ಗೌರವ ಅಧ್ಯಕ್ಷ ಮುಂಡ್ಕುರ್ ರಾಮದಾಸ್ ಕಾಮತ್ , ಬಿ . ಆರ್ . ಭಟ್ , ನಾಮದೇವ್ ಮಲ್ಯ , ಗಣಪತಿ ಪೈ , ಸುರೇಶ್ ಕಾಮತ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು