11:48 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಮಡಿಕೇರಿಯಲ್ಲಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ: ಮಾಜಿ ಸಿಎಂ ಯಡಿಯೂರಪ್ಪ ಗರಂ

19/08/2022, 01:00

ಬೆಂಗಳೂರು(reporterkarnataka.com): ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿಗೆ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದ ಘಟನೆ ಕುರಿತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಫುಲ್ ಗರಂ ಆಗಿದ್ದಾರೆ.

ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದಿರುವುದು ಸರಿಯಲ್ಲ. ಯಾವುದೇ ಕಾರಣಕ್ಕೂ ಈ ರೀತಿಯ ಘಟನೆಗಳು ನಡೆಯಬಾರದು. ಸಿದ್ದರಾಮಯ್ಯ ಇರಲಿ, ಯಡಿಯೂರಪ್ಪ ಇರಲಿ, ಅಥವಾ ಮತ್ಯಾರೋ ಇರಬಹುದು. ಇಂತಹ ಘಟನೆಗಳು ನಡೆಯಬಾರದು.

ಸಿದ್ದರಾಮಯ್ಯ ಪ್ರತಿಪಕ್ಷ ನಾಯಕರಾಗಿದ್ದಾರೆ. ಅವರನ್ನು ಗೌರವದಿಂದ ಕಾಣಬೇಕು. ಈ ರೀತಿಯ ನಡವಳಿಕೆಯನ್ನು ಯಾವುದೇ ಕಾರಣಕ್ಕೂ ಸಹಿಸಕೂಡದು, ಯಾರೂ ಈ ರೀತಿ ನಡೆದುಕೊಳ್ಳಬಾರದು ಎಂದು ಮನವಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು