8:42 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಕಟಪಾಡಿಯಲ್ಲಿ ಹೋಟೆಲ್ ಗೆ ನುಗ್ಗಿದ ಬಂಟಕಲ್ಲಿಗೆ ತೆರಳುತ್ತಿದ್ದ ಕಾರು: ಇಬ್ಬರಿಗೆ ಗಾಯ

19/08/2022, 09:39

ಉಡುಪಿ(reporterkarnataka.com):
ರಾಷ್ಟ್ರೀಯ ಹೆದ್ದಾರಿ ೬೬ರ ಕಟಪಾಡಿ ಸರ್ವೀಸ್ ರಸ್ತೆಯಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ನುಗ್ಗಿದ್ದು, ಇಬ್ಬರು ಗಾಯಗೊಂಡ ಘಟನೆ ಗುರುವಾರ ಸಂಜೆ ಸಂಭವಿಸಿದೆ.

ಮಹೀಂದ್ರಾ ಎಕ್ಸ್ ಯು ವಿ ಕಾರು ಉಡುಪಿ ಕಡೆಯಿಂದ ಬಂಟಕಲ್ಲುಗೆ ತೆರಳುವ ವೇಳೆ ಕಟಪಾಡಿ ಸರ್ವೀಸ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ನಿಲ್ಲಿಸಿದ್ದ ಕಾರಿಗೆ ಢಿಕ್ಕಿ ಹೊಡೆದು, ರಸ್ತೆಯ ಬದಿಯಲ್ಲಿದ್ದ ಹೋಟಿಗೆ ನುಗ್ಗಿದೆ. ಪರಿಣಾಮ ಹೋಟೆಲಿನ ಓರ್ವ ಸಿಬ್ಬಂದಿ ಹಾಗೂ ಇನ್ನೋರ್ವರಿಗೆ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

 ಡಿಕ್ಕಿಯ ರಭಸಕ್ಕೆ ಎರಡು ಕಾರುಗಳು ಸಂಪೂರ್ಣ ನಜ್ಜು ಗುಜ್ಜಾಗಿದ್ದು, ರಾಯಲ್ ಹಟ್ ಹೋಟೆಲಿಗೆ ಅಪಾರ ನಷ್ಟ ಉಂಟಾಗಿದೆ. ಕಾಪು ಪೋಲಿಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಇನ್ನಷ್ಟೇ ಪ್ರಕರಣ ದಾಖಲಾಗಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು