10:12 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ಶೀಘ್ರವೇ ವೂಟ್‌ನಲ್ಲಿ ‘ಸೈಬರ್ ವಾರ್- ಹಾರ್ ಸ್ಕ್ರೀನ್ ಕ್ರೈಂ ಸೀನ್’

21/08/2022, 00:19

ಬೆಂಗಳೂರು(reporterkarnataka.com): ವಿಕ್ರಮ್ ಆಗಿ ಅಭಿನವ್ ಶುಕ್ಲಾ, ಪತ್ರಕರ್ತೆಯಾಗಿ ಯುವಿಕಾ ಚೌಧರಿ ತನ್ವೀರ್ ಬೂಕ್ವಾಲಾ ನಿರ್ಮಾಣದ ಅಂಕುಶ್ ಭಟ್ ನಿರ್ದೇಶನದ ವೂಟ್‌ನ ಪ್ರಸಿದ್ಧ ವೆಬ್ ಸೀರಿಸ್ ‘ಸೈಬರ್ ವಾರ್- ಹಾರ್ ಸ್ಕ್ರೀನ್ ಕ್ರೈಂ ಸೀನ್’ನಲ್ಲಿ ಶೀಘ್ರವೇ ಮತ್ತೆರಡು ಹೊಸ ಶೋ ಆರಂಭಗೊಳ್ಳುತ್ತಿವೆ. 

ಅಭಿನವ್ ಶುಕ್ಲಾ, ವಿಕ್ರಮ್ ಪಾತ್ರದಾರಿಯಾಗಿ ಕಾಸಿಕೊಳ್ಳುತ್ತಿದ್ದರೆ, ಯುವಿಕಾ ಚೌಧರಿ ಗೌರಿ ಪಾತ್ರದಲ್ಲಿ ಕಾಸಿಕೊಳ್ಳುತ್ತಿದ್ದು, ಜತೆಗೆ ಅನನ್ಯಾ  (ಸನಯಾ ಇರಾನಿ) ಸಹೋದರಿಯ ಜತೆಗೆ ಪ್ರಸಿದ್ಧ ಪತ್ರಕರ್ತೆಯಾಗಿ ಕಾಸಿಕೊಳ್ಳಲಿದ್ದಾರೆ. ವಿಶೇಷ ಕಮಾಂಡೊ ಪಾತ್ರದಾರಿಯಾಗಿ ಅಭಿನವ್ ಕಾಸಿಕೊಳ್ಳುತ್ತಿದ್ದಾರೆ. ಅನಾವಶ್ಯಕವಾಗಿ ಬಾಲಕಿಯ ಕೊಲೆ ಕೇಸ್‌ಗೆ ಸಂಬಂಧಿಸಿದಂತೆ ಜೈಲಿಗೆ ಕಳುಹಿಸಲಾಗಿತ್ತು. ಅಕಾಶ್ ಒಬ್ಬರಿಗೆ ಪಾತ್ರ ಕೊಲೆ ಪ್ರಕರಣದ ನಿಜಶಾಂಶ ಗೊತ್ತಿರುತ್ತದೆ.  ಅನನ್ಯಾ, ಅಭಿನವ್ ಅವರನ್ನು ಬಿಡುಗಡೆಗೊಳಿಸಲು ಸಾಕಷ್ಟು ಪ್ರಯತ್ನವನ್ನು ನಡೆಸಿದ್ದರು. ಪತ್ರಕರ್ತೆ ಯುವಿಕಾ ಚೌಧರಿ, ಬಾಲಕಿಯ ಕೇಸ್‌ಗೆ ಸಂಬಂಧಿಸಿದಂತೆ ಪ್ರಮುಖ ಸಾಕ್ಷಿಯಾಗಿ ಗುರುತಿಸಿಕೊಂಡಿದ್ದಾರೆ. ತಮ್ಮ ಪಾತ್ರದ ಕುರಿತು ಪ್ರತಿಕ್ರಿಯಿಸಿರುವ ಯುವಿಕಾ ಚೌಧರಿ, ಇಂಥ ಪಾತ್ರವನ್ನು ಹಿಂದೆಂದು ಮಾಡಿರಲಿಲ್ಲ. ಸಾಕಷ್ಟು ಉತ್ಸುಕನಾಗಿದ್ದೇನೆ, ಶೂಟಿಂಗ್‌ನಲ್ಲಿ ಅತ್ಯುತ್ತಮ ಸಮಯವನ್ನು ಕಳೆದಿದ್ದು, ಸಕರಾತ್ಮಕ ಲಿತಾಂಶಕ್ಕೆ ಎದುರು ನೋಡುತ್ತಿದ್ದೇನೆ. ಇಂಥ ಪಾತ್ರಗಳಲ್ಲಿ ನಟಿಸಲು ನನಗೆ ಆಸಕ್ತಿಯಿದೆ’ ಎಂದು ತಿಳಿಸಿದ್ದಾರೆ. ‘ಸ್ಟೋರಿ ಲೈನ್ ನನಗೆ ತುಂಬಾ ಇಷ್ಟವಾಯಿತು. ಹೀಗಾಗಿ ಸಾಕಷ್ಟು ಆಸಕ್ತಿ ವಹಿಸಿ ಈ ಪಾತ್ರಮಾಡಿರುವೆ. ಸ್ಕ್ರೀಪ್ಟ್ ತುಂಬಾ ಚೆನ್ನಾಗಿ ಮೂಡಿ ಬಂದಿದೆ. ಇದು ಪ್ರತಿಯೊಬ್ಬರಿಗೆ ಇಷ್ಟವಾಗುವ ಸೀರಿಸ್ ಆಗಲಿದೆ’ ಎಂದು ಅಭಿನವ್ ಶುಕ್ಲಾ ತಿಳಿಸಿದ್ದಾರೆ. 

‘ಸೈಬರ್ ವಾರ್-ಹಾರ್ ಸ್ಕ್ರೀನ್ ಕ್ರೈಮ್ ಸೀನ್’ ಮುಂಬೈನಲ್ಲಿ ಬಡೆದಿರುವ ಸೈಬರ್‌ಕ್ರೈಮ್‌ಗಳ ಆಧಾರದ ಮೇಲೆ ನಿರ್ದೇಶಿಸಲಾಗಿದೆ. ಎಸಿಪಿ ಅಕಾಶ್ ಮಲಿಕ್, ಸೈಬರ್ ತಜ್ಞ ಅನಾಯ ಸೈನಿ ಹಾಗೂ ಟಿ.ಆರ್.ಎ.ಸಿ.ಇ ತಂಡ ಮುಂಬೈ ನಗರದ ಸೈಬರ್‌ಕ್ರೈಮ್‌ಗಳನ್ನು ಕುರಿತು ಸಂಶೋಧಿಸಿದೆ. ನಟ ಮೋಹಿತ್ ಮಲಿಕ್, ಥ್ರಿಲ್ಲರ್ ಕ್ರೈಮ್‌ನಲ್ಲಿ ನಾಯಕನಾಗಿ ನಟಿಸಿದರೆ, ಸನಾಯ ಇರಾನಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅಲ್ಲದೆ, ಮೋಹಿತ್ ಸನಾಯ, ಕೇಶವ್ ಉಪ್ಪಾಳ್, ನೇಹಾ ಖಾನ್, ಅಮಿತಾಭ್ ಘಾನೆಕರ್, ಇಂದ್ರಾನೀಲ್ ಭಟ್ಟಾಚಾರ್ಯ ಪ್ರಮುಖ ಪಾತ್ರದಲ್ಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು